ಶಿವಸೇನೆ ನಾಯಕ ಸಂಜಯ್ ರಾವತ್ (ಸಂಗ್ರಹ ಚಿತ್ರ) 
ದೇಶ

ಎನ್ ಐಎ ಪಾಕ್ ಭೇಟಿ ಪ್ರಸ್ತಾವನೆಯಿಂದ ಯಾವುದೇ ಪ್ರಯೋಜನವಿಲ್ಲ: ಶಿವಸೇನೆ

ಪಠಾಣ್ ಕೋಟ್ ದಾಳಿ ಸಂಬಂಧ ಈಗಾಗಲೇ ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿರುವುದು ಹಾಗೂ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡುವ ಪ್ರಸ್ತಾಪನೆಯೆಲ್ಲವೂ...

ನವದೆಹಲಿ: ಪಠಾಣ್ ಕೋಟ್ ದಾಳಿ ಸಂಬಂಧ ಈಗಾಗಲೇ ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿರುವುದು ಹಾಗೂ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡುವ ಪ್ರಸ್ತಾಪನೆಯೆಲ್ಲವೂ ಚಾಯ್ ಪೇ ಚರ್ಚಾ ಇದ್ದಂತೆ, ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಶಿವಸೇನೆ ಗುರುವಾರ ಹೇಳಿಕೊಂಡಿದೆ.

ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿರುವುದರ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಪಾಕಿಸ್ತಾನ ಭಾರತಕ್ಕೆ ಬಂದಿರುವುದು ಹಾಗೂ ಭಾರತ ಪಾಕಿಸ್ತಾನಕ್ಕೆ ಹೋಗುವ ಪ್ರಸ್ತಾವನೆಯೆಲ್ಲವೂ ಚಾಯ್ ಪೇ ಚರ್ಚಾ ಇದ್ದಂತೆ. ಇದು ಮುಂದುವರೆಯುತ್ತಲೇ ಇರುತ್ತದೆ ವಿನಃ ಇದರಿಂದ ಯಾವುದೇ ಫಲಿತಾಂಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣವನ್ನು ತನಿಖೆ ನಡೆಸಲು ಪಾಕಿಸ್ತಾನ ಜಂಟಿ ತನಿಖಾ ತಂಡ ಭಾರತಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದೆ. ಇದರಂತೆ ಭಾರತ ರಾಷ್ಟ್ರೀಯ ತನಿಖಾ ತಂಡ ಕೂಡ ಮುಂಬೈ ಉಗ್ರರ ದಾಳಿ ಪ್ರಕರಣ ಸಂಬಂಧಿಸಿದ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಪಾಕಿಸ್ತಾನದ ಬಳಿ ಪ್ರಸ್ತಾಪವೊಂದನ್ನು ಇಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT