ಪ್ರಣವ್ ಪಾಂಡ್ಯ 
ದೇಶ

ರಾಜ್ಯಸಭೆ ಸದಸ್ಯತ್ವ ತಿರಸ್ಕರಿಸಿದ ಗಾಯತ್ರಿ ಪರಿವಾರ ಮುಖ್ಯಸ್ಥ ಪ್ರಣವ್ ಪಾಂಡ್ಯ

ಎರಡು ದಿನಗಳ ಹಿಂದಷ್ಟೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದ ಮುಂಬೈನ ವಿಶ್ವ ಗಾಯತ್ರಿ ಪರಿವಾರ ಸಂಘಟನೆಯ ಮುಖ್ಯಸ್ಥ ಪ್ರಣವ್ ಪಾಂಡ್ಯ ಅವರು...

ನವದೆಹಲಿ:  ಎರಡು ದಿನಗಳ ಹಿಂದಷ್ಟೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದ ಮುಂಬೈನ ವಿಶ್ವ ಗಾಯತ್ರಿ ಪರಿವಾರ ಸಂಘಟನೆಯ ಮುಖ್ಯಸ್ಥ ಪ್ರಣವ್ ಪಾಂಡ್ಯ ಅವರು ಸದಸ್ಯತ್ವವನ್ನು ತಿರಸ್ಕರಿಸಿದ್ದಾರೆ.

ಸರ್ಕಾರದ ಶಿಫಾರಸಿನ ಮೇಲೆ ಮೇ 4 ರಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ   ಪ್ರಣವ್‌ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದರು. ನಂತರ ತಮ್ಮ ಶಾಂತಿಕುಂಜ್  ಕಾರ್ಯಕಾರಿ ಮಂಡಳಿ ಸದಸ್ಯರ ಜತೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ, ನನ್ನ ನಿರ್ಧಾರಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಿರುವ ಅವರು ನಾನು ರಾಜ್ಯಸಭೆ ಸದಸ್ಯತ್ವದ ರೇಸ್ ನಲ್ಲಿ ಇರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಗಾಯತ್ರಿ ಪರಿವಾರ ಸುಮಾರು 12 ಕೋಟಿ ಸದಸ್ಯರನ್ನು ಹೊಂದಿದೆ. ನಾನು ರಾಜ್ಯ ಸಭೆ ಸದಸ್ಯತ್ವ ಪಡೆಯುವುದು ಅವರ ಮೇಲೆ ಪರಿಣಾಮ ಬೀರಬಹುದು. ನಾನು ಯಾವುತ್ತೂ ರಾಜ್ಯಸಭೆ ಸದಸ್ಯನಾಗಬೇಕು ಎಂದು ಬಯಸಿರಲಿಲ್ಲ ಎಂದು ಪ್ರಣವ್ ಪಾಂಡ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT