ಪ್ರಣವ್ ಪಾಂಡ್ಯ 
ದೇಶ

ರಾಜ್ಯಸಭೆ ಸದಸ್ಯತ್ವ ತಿರಸ್ಕರಿಸಿದ ಗಾಯತ್ರಿ ಪರಿವಾರ ಮುಖ್ಯಸ್ಥ ಪ್ರಣವ್ ಪಾಂಡ್ಯ

ಎರಡು ದಿನಗಳ ಹಿಂದಷ್ಟೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದ ಮುಂಬೈನ ವಿಶ್ವ ಗಾಯತ್ರಿ ಪರಿವಾರ ಸಂಘಟನೆಯ ಮುಖ್ಯಸ್ಥ ಪ್ರಣವ್ ಪಾಂಡ್ಯ ಅವರು...

ನವದೆಹಲಿ:  ಎರಡು ದಿನಗಳ ಹಿಂದಷ್ಟೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದ ಮುಂಬೈನ ವಿಶ್ವ ಗಾಯತ್ರಿ ಪರಿವಾರ ಸಂಘಟನೆಯ ಮುಖ್ಯಸ್ಥ ಪ್ರಣವ್ ಪಾಂಡ್ಯ ಅವರು ಸದಸ್ಯತ್ವವನ್ನು ತಿರಸ್ಕರಿಸಿದ್ದಾರೆ.

ಸರ್ಕಾರದ ಶಿಫಾರಸಿನ ಮೇಲೆ ಮೇ 4 ರಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ   ಪ್ರಣವ್‌ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದರು. ನಂತರ ತಮ್ಮ ಶಾಂತಿಕುಂಜ್  ಕಾರ್ಯಕಾರಿ ಮಂಡಳಿ ಸದಸ್ಯರ ಜತೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ, ನನ್ನ ನಿರ್ಧಾರಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಿರುವ ಅವರು ನಾನು ರಾಜ್ಯಸಭೆ ಸದಸ್ಯತ್ವದ ರೇಸ್ ನಲ್ಲಿ ಇರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಗಾಯತ್ರಿ ಪರಿವಾರ ಸುಮಾರು 12 ಕೋಟಿ ಸದಸ್ಯರನ್ನು ಹೊಂದಿದೆ. ನಾನು ರಾಜ್ಯ ಸಭೆ ಸದಸ್ಯತ್ವ ಪಡೆಯುವುದು ಅವರ ಮೇಲೆ ಪರಿಣಾಮ ಬೀರಬಹುದು. ನಾನು ಯಾವುತ್ತೂ ರಾಜ್ಯಸಭೆ ಸದಸ್ಯನಾಗಬೇಕು ಎಂದು ಬಯಸಿರಲಿಲ್ಲ ಎಂದು ಪ್ರಣವ್ ಪಾಂಡ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT