ರಾಬರ್ಟ್ ವಾದ್ರಾ 
ದೇಶ

ರಾಬರ್ಟ್ ವಾದ್ರಾ ಭೂಹಗರಣ ಸಂಬಂಧ ಇಂದು ಚರ್ಚೆ: ಲೋಕಸಭೆಯಲ್ಲಿ ಕೋಲಾಹಲ ಸಾಧ್ಯತೆ

: ಅಗಸ್ತಾ ವೆಸ್ಟ್​ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ನಲ್ಲಿ ಕಾಂಗ್ರೆಸ್ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದ ಬಿಜೆಪಿ, ಇದೀಗ ರಾಬರ್ಟ್ ವಾದ್ರಾ ಅಸ್ತ್ರ ಪ್ರಯೋಗಿಸಲು..

ನವದೆಹಲಿ: ಅಗಸ್ತಾ ವೆಸ್ಟ್​ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ನಲ್ಲಿ ಕಾಂಗ್ರೆಸ್ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದ ಬಿಜೆಪಿ, ಇದೀಗ ರಾಬರ್ಟ್ ವಾದ್ರಾ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಬಿಜೆಪಿ ಸಂಸದ ಕಿರೀಟ್ ಸೋಮಯ್ಯ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಕೇಳಿ ಬಂದಿರುವ ಅಕ್ರಮಗಳ ಬಗ್ಗೆ ಸಂಸತ್​ನಲ್ಲಿ ಸೋಮವಾರ ವಿಷಯ ಮಂಡಿಸಲು ಅನುಮತಿ ಕೋರಿ ಲೋಕಸಭೆ ಸ್ಪೀಕರ್​ಗೆ ಮನವಿ ಮಾಡಿದ್ದಾರೆ.

 ರಾಬರ್ಟ್ ವಾದ್ರಾ ಒಡೆತನದ ಅಲ್ಲಿಜೆನಿ ಫಿನ್​ಲೀಸ್ ಪ್ರೈ. ಲಿ ಹಾಗೂ ಸ್ಕೈಲೈಟ್ ಹಾಸ್ಪಿಟಾಲಿಟಿ ಸಂಸ್ಥೆಯಲ್ಲೂ ಸಾಕಷ್ಟು ಅಕ್ರಮ ನಡೆದಿದೆ. ಈಗಾಗಲೇ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ 100 ಪುಟಗಳ ವಿವರ ಸಲ್ಲಿಸಿದ್ದೇನೆ ಎಂದು ಸಂಸದ ಸೋಮಯ್ಯ ತಿಳಿಸಿದ್ದಾರೆ.

2009ರಿಂದ 2011ರ ವರೆಗೆ ಬಿಕಾನೇರ್​ನಲ್ಲಿ 1400 ಎಕರೆ ಭೂಮಿಯನ್ನು ಏಳು ಕಂಪನಿಗಳಿಗೆ ಹಂಚಿಕೆ ಮಾಡಲಾಗಿದ್ದು, ಈ ಪೈಕಿ ವಾದ್ರಾ ಜತೆ ಸಂಪರ್ಕ ಹೊಂದಿರುವ ಸ್ಕೈಲೈಟ್ ಹಾಸ್ಪಿಟಾಲಿಟಿ ಕೂಡ ಒಂದಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT