ಉಮ್ಮನ್ ಚಾಂಡಿ 
ದೇಶ

ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲ್ಲ: ಉಮ್ಮನ್ ಚಾಂಡಿ

ಮೇ 16ಕ್ಕೆ ಕೇರಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮತದಾರರು ಕೇರಳವನ್ನು ಸೊಮಾಲಿಯಾಗೆ ಹೋಲಿಸಿದ ಪ್ರಧಾನಿ...

ಕೋಟ್ಟಯಂ: ಯುಡಿಎಫ್ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿ ಸಾರ್ವಜನಿಕ ಚುನಾವಣಾ ಪ್ರಚಾರ ಕಾರ್ಯಗಳನ್ನು ಅಂತ್ಯಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸೀಟು ಕೂಡಾ ಗೆಲ್ಲುವುದಿಲ್ಲ ಎಂದಿದ್ದಾರೆ.
ಮೇ 16ಕ್ಕೆ ಕೇರಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮತದಾರರು ಕೇರಳವನ್ನು ಸೊಮಾಲಿಯಾಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಕ್ಕ ಉತ್ತರ ನೀಡಲಿದ್ದಾರೆ 
ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ. ಬಿಜೆಪಿಯ ಒಡೆದು ಆಳುವ ನೀತಿಗೆ ಕೇರಳ ಸಮ್ಮತಿಸುವುದಿಲ್ಲ ಎಂದು ಕೋಟ್ಟಯಂ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಕೇರಳ ಸಿಎಂ  ಚಾಂಡಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಕನ್ನಡ ಕಲಿಯಲು ಯತ್ನ; ಎಲ್ಲಾ ಭಾಷೆ, ಸಂಪ್ರದಾಯಗಳ ಬಗ್ಗೆ ಗೌರವ ಇದೆ: ರಾಷ್ಟ್ರಪತಿ ಮುರ್ಮು

Kiccha47 Title: Max ಆಯ್ತು, ಈಗ ಸುದೀಪ್ Mark ಅವತಾರ!

ಪಂಚಶೀಲ ಒಪ್ಪಂದಗಳ ಹಾದಿಯಲ್ಲಿ ಸಾಗಿಬಂದ ಭಾರತ – ಚೀನಾ ಸಂಬಂಧಗಳತ್ತ ಒಂದು ನೋಟ (ಜಾಗತಿಕ ಜಗಲಿ)

ನಾಳೆ ಮಧ್ಯಾಹ್ನದೊಳಗೆ ಮುಂಬೈನ ಎಲ್ಲಾ ರಸ್ತೆಗಳನ್ನು ತೆರವುಗೊಳಿಸಿ: ಜಾರಂಗೆಗೆ ಬಾಂಬೆ ಹೈಕೋರ್ಟ್

SCROLL FOR NEXT