ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ ನೀಡಿದ ಚೀನಾದ ಥಿಂಕ್ ಟ್ಯಾಂಕ್

ಟಿಬೆಟ್ ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್ ಟ್ಯಾಂಕ್ ನನ್ನನ್ನು ಆಹ್ವಾನಿಸಿದೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್...

ನವದೆಹಲಿ: ಟಿಬೆಟ್ ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್ ಟ್ಯಾಂಕ್ ನನ್ನನ್ನು ಆಹ್ವಾನಿಸಿದೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ. 
ಚೀನಾದ ಥಿಂಕ್ ಟ್ಯಾಂಕ್ ನನಗೆ ಟಿಬೆಟ್ ಗೆ ಆಹ್ವಾನಿಸಿದ್ದು, ಚೀನಾ ಸರ್ಕಾರದ ಅಧಿಕಾರಿಗಳನ್ನೂ ಭೇಟಿಯಾಗಿ ಮಾತುಕತೆ ನಡೆಸಿ ಎಂದು ಥಿಂಕ್ ಟ್ಯಾಂಕ್ ಹೇಳಿದೆ ಎಂದು ಅವರು ತಿಳಿಸಿದ್ದಾರೆ. 
ಚೀನಾ ವಿದೇಶಾಂಗ ಸಚಿವಾಲಯ ಥಿಂಕ್ ಟ್ಯಾಂಕ್ ಸ್ವಾಮಿ ಅವರನ್ನು ಟಿಬೆಟ್ ಗೆ ಭೇಟಿ ನೀಡಲು ಆಹ್ವಾನಿಸಿದೆ. ಸ್ವಾಮಿ ಅವರು ವಿದೇಶಾಂಗ ಇನ್ಸಿಟಿಟ್ಯೂಟ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಸ್ವಾಮಿ ಕಚೇರಿ ಪ್ರಕರಣ ಹೊರಡಿಸಿದೆ. ಚೀನಾ ಸರ್ಕಾರದ ಅತಿಥಿಯಾಗಿ ಸುಬ್ರಮಣಿಯನ್ ಸ್ವಾಮಿ ಅವರನ್ನು ಕೈಲಾಸ ಮಾನಸಸೋರವರಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT