ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ ನೀಡಿದ ಚೀನಾದ ಥಿಂಕ್ ಟ್ಯಾಂಕ್

ಟಿಬೆಟ್ ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್ ಟ್ಯಾಂಕ್ ನನ್ನನ್ನು ಆಹ್ವಾನಿಸಿದೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್...

ನವದೆಹಲಿ: ಟಿಬೆಟ್ ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್ ಟ್ಯಾಂಕ್ ನನ್ನನ್ನು ಆಹ್ವಾನಿಸಿದೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ. 
ಚೀನಾದ ಥಿಂಕ್ ಟ್ಯಾಂಕ್ ನನಗೆ ಟಿಬೆಟ್ ಗೆ ಆಹ್ವಾನಿಸಿದ್ದು, ಚೀನಾ ಸರ್ಕಾರದ ಅಧಿಕಾರಿಗಳನ್ನೂ ಭೇಟಿಯಾಗಿ ಮಾತುಕತೆ ನಡೆಸಿ ಎಂದು ಥಿಂಕ್ ಟ್ಯಾಂಕ್ ಹೇಳಿದೆ ಎಂದು ಅವರು ತಿಳಿಸಿದ್ದಾರೆ. 
ಚೀನಾ ವಿದೇಶಾಂಗ ಸಚಿವಾಲಯ ಥಿಂಕ್ ಟ್ಯಾಂಕ್ ಸ್ವಾಮಿ ಅವರನ್ನು ಟಿಬೆಟ್ ಗೆ ಭೇಟಿ ನೀಡಲು ಆಹ್ವಾನಿಸಿದೆ. ಸ್ವಾಮಿ ಅವರು ವಿದೇಶಾಂಗ ಇನ್ಸಿಟಿಟ್ಯೂಟ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಸ್ವಾಮಿ ಕಚೇರಿ ಪ್ರಕರಣ ಹೊರಡಿಸಿದೆ. ಚೀನಾ ಸರ್ಕಾರದ ಅತಿಥಿಯಾಗಿ ಸುಬ್ರಮಣಿಯನ್ ಸ್ವಾಮಿ ಅವರನ್ನು ಕೈಲಾಸ ಮಾನಸಸೋರವರಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT