ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ! 
ದೇಶ

ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ!

ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ಮುಜಾಫರ್ ನಗರ: ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.
 
ಹತ್ಯೆಗೀಡಾದ ವ್ಯಕ್ತಿಯ ಮಗ ನೀಡಿರುವ ದೂರಿನ ಪ್ರಕಾರ, ವಿರೇಂದರ್ ಎಂಬುವವರು ತಮ್ಮನ ಕೃಷಿ ಭೂಮಿಗೆ ನೀರು ನೀಡುವುದಕ್ಕೆ ನಿರಾಕರಿಸಿದ್ದರ ಪರಿಣಾಮ ಆತನ ಸಹೋದರ ಉಪೇಂದರ್  ಅಣ್ಣನ ಹತ್ಯೆ ಮಾಡಿದ್ದಾನೆ ಎಂದು ಎಫ್ಐಆರ್ ದಾಖಲಿಸಲಾಗಿದೆ. ಹತ್ಯೆಗೀಡಾದ ವೀರೇಂದರ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಅಪರಾಧಿ ಉಪೇಂದರ್ ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!

ಪ್ರಯಾಣಿಕರಿಗೆ ಶಾಕ್: ಮೆಟ್ರೋ ರೈಲು ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು!; ಫೆಬ್ರವರಿ 9 ರಿಂದಲೇ ಜಾರಿ ಸಾಧ್ಯತೆ

SCROLL FOR NEXT