ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ! 
ದೇಶ

ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ!

ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ಮುಜಾಫರ್ ನಗರ: ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.
 
ಹತ್ಯೆಗೀಡಾದ ವ್ಯಕ್ತಿಯ ಮಗ ನೀಡಿರುವ ದೂರಿನ ಪ್ರಕಾರ, ವಿರೇಂದರ್ ಎಂಬುವವರು ತಮ್ಮನ ಕೃಷಿ ಭೂಮಿಗೆ ನೀರು ನೀಡುವುದಕ್ಕೆ ನಿರಾಕರಿಸಿದ್ದರ ಪರಿಣಾಮ ಆತನ ಸಹೋದರ ಉಪೇಂದರ್  ಅಣ್ಣನ ಹತ್ಯೆ ಮಾಡಿದ್ದಾನೆ ಎಂದು ಎಫ್ಐಆರ್ ದಾಖಲಿಸಲಾಗಿದೆ. ಹತ್ಯೆಗೀಡಾದ ವೀರೇಂದರ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಅಪರಾಧಿ ಉಪೇಂದರ್ ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT