ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣಿಯನ್ ಸ್ವಾಮಿ ಟಾರ್ಗೆಟ್ ಅರುಣ್ ಜೈಟ್ಲಿ, ರಾಜನ್ ನೆಪಮಾತ್ರ : ಕಾಂಗ್ರೆಸ್

ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ...

ನವದೆಹಲಿ: ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ಕಾಂಗ್ರೆಸ್ ಆರೋಪಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮಾನಸಿಕವಾಗಿ ಸಂಪೂರ್ಣವಾಗಿ ಭಾರತೀಯರಾಗಿಲ್ಲವಾದ್ದರಿಂದ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಟೀಕೆ ಮಾಡಿರುವ ಕಾಂಗ್ರೆಸ್ ಸುಬ್ರಮಣಿಯನ್ ಸ್ವಾಮಿಯವರಿಗೆ ನಿಜವಾದ ಟಾರ್ಗೆಟ್ ಜೇಟ್ಲಿ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಕೇವಲ ನೆಪ ಮಾತ್ರ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
 
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ದೇಶದ ಆರ್ಥಿಕತೆಯನ್ನು ಉದ್ದೇಶಪೂರ್ವಕಾಗಿ ಕುಂಠಿತಗೊಳಿಸಲು ಪ್ರಯತ್ನಿಸುತ್ತಿರುವುದರಿಂದ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ಮೋದಿಯವರಿಗೆ ಎರಡು ಪುಟಗಳ ಪತ್ರ ಬರೆದಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT