ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣಿಯನ್ ಸ್ವಾಮಿ ಟಾರ್ಗೆಟ್ ಅರುಣ್ ಜೈಟ್ಲಿ, ರಾಜನ್ ನೆಪಮಾತ್ರ : ಕಾಂಗ್ರೆಸ್

ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ...

ನವದೆಹಲಿ: ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ಕಾಂಗ್ರೆಸ್ ಆರೋಪಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮಾನಸಿಕವಾಗಿ ಸಂಪೂರ್ಣವಾಗಿ ಭಾರತೀಯರಾಗಿಲ್ಲವಾದ್ದರಿಂದ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಟೀಕೆ ಮಾಡಿರುವ ಕಾಂಗ್ರೆಸ್ ಸುಬ್ರಮಣಿಯನ್ ಸ್ವಾಮಿಯವರಿಗೆ ನಿಜವಾದ ಟಾರ್ಗೆಟ್ ಜೇಟ್ಲಿ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಕೇವಲ ನೆಪ ಮಾತ್ರ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
 
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ದೇಶದ ಆರ್ಥಿಕತೆಯನ್ನು ಉದ್ದೇಶಪೂರ್ವಕಾಗಿ ಕುಂಠಿತಗೊಳಿಸಲು ಪ್ರಯತ್ನಿಸುತ್ತಿರುವುದರಿಂದ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ಮೋದಿಯವರಿಗೆ ಎರಡು ಪುಟಗಳ ಪತ್ರ ಬರೆದಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!