ಮಳೆ 
ದೇಶ

ತಮಿಳ್ನಾಡಿನಿಂದ ಆಂಧ್ರದತ್ತ ಸಾಗಿದ ಚಂಡ ಮಾರುತ; ಆಂಧ್ರ -ಒಡಿಶಾದಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ...

ಚೆನ್ನೈ:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ  ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ ಕರಾವಳಿ ಭಾಗದತ್ತ ಸಾಗಿದೆ. 
ಚೆನ್ನೈ ಮತ್ತು ತಮಿಳ್ನಾಡಿನ ಉತ್ತರ ಭಾಗದಲ್ಲಿ ಗುರುವಾರದ ವರೆಗೆ ಮಾತ್ರ ಮಳೆ ಸುರಿದು ಮತ್ತೆ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಇದು ಸಮಾಧಾನ ತರಲಿದೆ.
ಬುಧವಾರ ಸುಮಾರು 80 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಚಂಡಮಾರುತವು ಆಂಧ್ರದತ್ತ ಸಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಲ್ಲಿ ತಮಿಳ್ನಾಡಿನಲ್ಲಿ 15 ಸೆಮಿ ಮಳೆಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!

ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನನಲ್ಲ: ಡಿಕೆ ಶಿವಕುಮಾರ್ ಧಮ್ಕಿಗೆ ಮೋಹನ್‌ದಾಸ್ ಪೈ ಆಕ್ರೋಶ!

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

SCROLL FOR NEXT