ಮಳೆ 
ದೇಶ

ತಮಿಳ್ನಾಡಿನಿಂದ ಆಂಧ್ರದತ್ತ ಸಾಗಿದ ಚಂಡ ಮಾರುತ; ಆಂಧ್ರ -ಒಡಿಶಾದಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ...

ಚೆನ್ನೈ:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ  ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ ಕರಾವಳಿ ಭಾಗದತ್ತ ಸಾಗಿದೆ. 
ಚೆನ್ನೈ ಮತ್ತು ತಮಿಳ್ನಾಡಿನ ಉತ್ತರ ಭಾಗದಲ್ಲಿ ಗುರುವಾರದ ವರೆಗೆ ಮಾತ್ರ ಮಳೆ ಸುರಿದು ಮತ್ತೆ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಇದು ಸಮಾಧಾನ ತರಲಿದೆ.
ಬುಧವಾರ ಸುಮಾರು 80 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಚಂಡಮಾರುತವು ಆಂಧ್ರದತ್ತ ಸಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಲ್ಲಿ ತಮಿಳ್ನಾಡಿನಲ್ಲಿ 15 ಸೆಮಿ ಮಳೆಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT