ಮಳೆ 
ದೇಶ

ತಮಿಳ್ನಾಡಿನಿಂದ ಆಂಧ್ರದತ್ತ ಸಾಗಿದ ಚಂಡ ಮಾರುತ; ಆಂಧ್ರ -ಒಡಿಶಾದಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ...

ಚೆನ್ನೈ:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕಡಿಮೆಯಾಗಿ ಎರಡು ದಿನಗಳಿಂದ  ತಮಿಳ್ನಾಡಿನಲ್ಲಿ ಭಾರೀ ಮಳೆಗೆ ಕಾರಣವಾಗಿದ್ದ ಚಂಡಮಾರುತವೀಗ ಆಂಧ್ರ -ಒಡಿಶಾ ಕರಾವಳಿ ಭಾಗದತ್ತ ಸಾಗಿದೆ. 
ಚೆನ್ನೈ ಮತ್ತು ತಮಿಳ್ನಾಡಿನ ಉತ್ತರ ಭಾಗದಲ್ಲಿ ಗುರುವಾರದ ವರೆಗೆ ಮಾತ್ರ ಮಳೆ ಸುರಿದು ಮತ್ತೆ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಇದು ಸಮಾಧಾನ ತರಲಿದೆ.
ಬುಧವಾರ ಸುಮಾರು 80 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಚಂಡಮಾರುತವು ಆಂಧ್ರದತ್ತ ಸಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಲ್ಲಿ ತಮಿಳ್ನಾಡಿನಲ್ಲಿ 15 ಸೆಮಿ ಮಳೆಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video

ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್‌ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯ

ಭಿನ್ನಾಭಿಪ್ರಾಯದ ನಡುವೆ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಶಶಿ ತರೂರ್; ಬಳಿಕ ಹೇಳಿದ್ದೇನು?

ಅಜಿತ್ ಪವಾರ್ ದುರಂತ ಅಂತ್ಯ: ಪವಾರ್ ಸಾಮ್ರಾಜ್ಯದ ಚುಕ್ಕಾಣಿ ಹಿಡಿಯುತ್ತಾರಾ ಸುನೇತ್ರಾ? ದಾದಾ ಪತ್ನಿಗೆ NCP ಸಾರಥ್ಯ!

AI ಬಳಸಿ ನನ್ನ ತೇಜೋವಧೆ: ವೈರಲ್ ಆಡಿಯೋ ಬಗ್ಗೆ ಮಾಜಿ ಸಂಸದ LR ಶಿವರಾಮೇಗೌಡ ಸ್ಪಷ್ಟೀಕರಣ

SCROLL FOR NEXT