ಕಾರ್ಯಕರ್ತರ ವಿಜಯೋತ್ಸವ 
ದೇಶ

ಕೇರಳದಲ್ಲಿ ಎಲ್ ಡಿಎಫ್ ವಿಜಯೋತ್ಸವ ವೇಳೆ ಕಚ್ಚಾ ಬಾಂಬ್ ದಾಳಿ, ಓರ್ವ ಸಾವು

ಕೇರಳ ವಿಧಾನಸಭೆ ಚುನಾವಣೆ ಹೊರಬಿಳುತ್ತಿದ್ದಂತೆ ಸಂಭ್ರಮಾಚರಣೆಗಾಗಿ ಬೀದಿಗಿಳಿದ ಸಿಪಿಎಂ, ಬಿಜೆಪಿ ಹಾಗೂ ಐಯುಎಂಎಲ್ ಕಾರ್ಯಕರ್ತರ ಮಧ್ಯ...

ಕೊಚ್ಚಿ: ಕೇರಳ ವಿಧಾನಸಭೆ ಚುನಾವಣೆ ಹೊರಬಿಳುತ್ತಿದ್ದಂತೆ ಸಂಭ್ರಮಾಚರಣೆಗಾಗಿ ಬೀದಿಗಿಳಿದ ಸಿಪಿಎಂ, ಬಿಜೆಪಿ ಹಾಗೂ ಐಯುಎಂಎಲ್ ಕಾರ್ಯಕರ್ತರ ಮಧ್ಯ ಘರ್ಷಣೆ ಸಂಭವಿಸಿದ್ದು, ಈ ವೇಳೆ ದುಷ್ಕರ್ಮಿಯೊಬ್ಬ ಕಚ್ಚಾ ಬಾಂಬ್ ಎಸೆದಿದ್ದು, ಘಟನೆಯಲ್ಲಿ ಓರ್ವ ಸಿಪಿಎಂ ಕಾರ್ಯಕರ್ತ ಮೃತಪಟ್ಟಿದ್ದಾರೆ.
ಧರ್ಮದೊಂ ಕ್ಷೇತ್ರದ ಪಿನಾರಯಿಯಲ್ಲಿ ಈ ಘಟನೆ ನಡೆದಿದ್ದು, ಸಿಪಿಎಂ ಕಾರ್ಯಕರ್ತ ಮೃತಪಟ್ಟಿದ್ದು ಬಾಂಬ್ ದಾಳಿಯಿಂದಲ್ಲ. ಬದಲಾಗಿ ಬಾಂಬ್ ಎಸೆತದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಓಡುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
140 ಸದಸ್ಯ ಬಲವನ್ನು ಹೊಂದಿರುವ ಕೇರಳ ವಿಧಾನಸಭೆಯಲ್ಲಿ ಎಲ್ ಡಿಎಫ್ 90 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT