ಗೋಕಳ್ಳ ಎಂದು ಶಂಕಿಸಿ ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿ 
ದೇಶ

ಗೋಕಳ್ಳ ಎಂದು ಶಂಕಿಸಿ ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿ

ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಶಂಕಿಸಿ ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಶಂಕಿಸಿ ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಥುರಾದಲ್ಲಿ ಈ ಘಟನೆ ನಡೆದಿದ್ದು, ಗೋವುಗಳನ್ನು ಸಾಗಣೆ ಮಾಡುತ್ತಿದ್ದ ಗುಂಪಿನ ಮೇಲೆ ಸ್ಥಳೀಯರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದರೆ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ. ಗುಂಪಿನಲ್ಲಿದ್ದ ಉಳಿದವರು ಗುಂಡೇಟಿನಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಥುರಾದ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಒಂದು ಡಜನ್ ಗೂ ಅಧಿಕ ಗೋವುಗಳು ಕಳ್ಳತನವಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT