ಪ್ರಣಬ್ ಮುಖರ್ಜಿ-ನರೇಂದ್ರ ಮೋದಿ 
ದೇಶ

ಬುದ್ಧ ಪೂರ್ಣಿಮೆ: ರಾಷ್ಟ್ರಪತಿ ಪ್ರಣಬ್, ಪ್ರಧಾನಿ ಮೋದಿ ಶುಭಾಶಯ

ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾ ಶನಿವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ...

ನವದೆಹಲಿ: ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾ ಶನಿವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮಾಗೆ ಶುಭ ಕೋರಿದ್ದಾರೆ. 
ಶತ ಶತಮಾನಗಳಿಂದಲೂ ಭಗವಾನ್ ಬುದ್ಧನ ಬೋದನೆಗಳು ಮಿಲಿಯನ್ ಗಟ್ಟಲೇ ಜನರ ಮೇಲೆ ಪರಿಣಾಮ ಬೀರಿದೆ. ಜ್ಞಾನದ ಸಾಕಾರರೂಪವಾಗಿದ್ದ ಬುದ್ಧ ಶಾಂತಿ ಮತ್ತು ಸಹಾನುಭೂತಿ ಹೊಂದಿದ್ದರು ಎಂದು ಮೋದಿ ಹೇಳಿದ್ದಾರೆ. 
ಬುದ್ಧನ ಬೋದನೆಗಳು ಸಮಾಜವನ್ನು ಶಾಂತಿಯಿಂದಿರಸಲು ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿ ಎಂದಿದ್ದಾರೆ. 
ಇನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮಾದ ಶುಭಾಷಯ ಕೋರಿದ್ದಾರೆ. ಪ್ರೀತಿ, ಸಹಾನುಭೂತಿ, ಅಹಿಂಸೆ ಮತ್ತು ಸಮಾನತೆ ಬುದ್ಧ ನೀಡಿದ ಸಂದೇಶ. ಇದನ್ನು ಎಲ್ಲರೂ ಪಾಲಿಸಬೇಕು. ಇದು ಶಾಶ್ವತ ಬೆಳಕಿನ ಸಂಕೇತ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT