ಪ್ರಣಬ್ ಮುಖರ್ಜಿ-ನರೇಂದ್ರ ಮೋದಿ 
ದೇಶ

ಬುದ್ಧ ಪೂರ್ಣಿಮೆ: ರಾಷ್ಟ್ರಪತಿ ಪ್ರಣಬ್, ಪ್ರಧಾನಿ ಮೋದಿ ಶುಭಾಶಯ

ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾ ಶನಿವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ...

ನವದೆಹಲಿ: ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾ ಶನಿವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮಾಗೆ ಶುಭ ಕೋರಿದ್ದಾರೆ. 
ಶತ ಶತಮಾನಗಳಿಂದಲೂ ಭಗವಾನ್ ಬುದ್ಧನ ಬೋದನೆಗಳು ಮಿಲಿಯನ್ ಗಟ್ಟಲೇ ಜನರ ಮೇಲೆ ಪರಿಣಾಮ ಬೀರಿದೆ. ಜ್ಞಾನದ ಸಾಕಾರರೂಪವಾಗಿದ್ದ ಬುದ್ಧ ಶಾಂತಿ ಮತ್ತು ಸಹಾನುಭೂತಿ ಹೊಂದಿದ್ದರು ಎಂದು ಮೋದಿ ಹೇಳಿದ್ದಾರೆ. 
ಬುದ್ಧನ ಬೋದನೆಗಳು ಸಮಾಜವನ್ನು ಶಾಂತಿಯಿಂದಿರಸಲು ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿ ಎಂದಿದ್ದಾರೆ. 
ಇನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮಾದ ಶುಭಾಷಯ ಕೋರಿದ್ದಾರೆ. ಪ್ರೀತಿ, ಸಹಾನುಭೂತಿ, ಅಹಿಂಸೆ ಮತ್ತು ಸಮಾನತೆ ಬುದ್ಧ ನೀಡಿದ ಸಂದೇಶ. ಇದನ್ನು ಎಲ್ಲರೂ ಪಾಲಿಸಬೇಕು. ಇದು ಶಾಶ್ವತ ಬೆಳಕಿನ ಸಂಕೇತ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಮತಾ ಆಪ್ತ ಹಾಗೂ ಮಾಜಿ ಉಪಸಭಾಪತಿ ಅಸೀಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಮುಂದಿನ ವರ್ಷ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ

ಮೋದಿನೇ ಡಿ.ಕೆ - ಡಿ.ಕೆ ಅಂತಿದ್ದಾರೆ ನೀವ್ಯಾಕೆ ತಲೆ ಕೆಡಿಸಿಕೊಳ್ಳುತ್ತಿದ್ದೀರಾ? ಫ್ರೀಡಂ ಹಬ್ಬದಲ್ಲಿ ಡಿ.ಕೆ ಶಿವಕುಮಾರ್ ಟಾಂಗ್

ನಿಂತಿಲ್ಲ ಸೋನಿಯಾ ಗಾಂಧಿ ವಿರುದ್ಧ 'ವಂದೇ ಮಾತರಂ' ಟೀಕೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಂಚಿಕೊಂಡ ವಿಡಿಯೊದಲ್ಲಿ ಏನಿದೆ?-Video

ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ; ಸಿಎಂ ಡಿ ಕೆ ಶಿವಕುಮಾರ್