ಪ್ರಣಬ್ ಮುಖರ್ಜಿ-ನರೇಂದ್ರ ಮೋದಿ 
ದೇಶ

ಬುದ್ಧ ಪೂರ್ಣಿಮೆ: ರಾಷ್ಟ್ರಪತಿ ಪ್ರಣಬ್, ಪ್ರಧಾನಿ ಮೋದಿ ಶುಭಾಶಯ

ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾ ಶನಿವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ...

ನವದೆಹಲಿ: ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾ ಶನಿವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮಾಗೆ ಶುಭ ಕೋರಿದ್ದಾರೆ. 
ಶತ ಶತಮಾನಗಳಿಂದಲೂ ಭಗವಾನ್ ಬುದ್ಧನ ಬೋದನೆಗಳು ಮಿಲಿಯನ್ ಗಟ್ಟಲೇ ಜನರ ಮೇಲೆ ಪರಿಣಾಮ ಬೀರಿದೆ. ಜ್ಞಾನದ ಸಾಕಾರರೂಪವಾಗಿದ್ದ ಬುದ್ಧ ಶಾಂತಿ ಮತ್ತು ಸಹಾನುಭೂತಿ ಹೊಂದಿದ್ದರು ಎಂದು ಮೋದಿ ಹೇಳಿದ್ದಾರೆ. 
ಬುದ್ಧನ ಬೋದನೆಗಳು ಸಮಾಜವನ್ನು ಶಾಂತಿಯಿಂದಿರಸಲು ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿ ಎಂದಿದ್ದಾರೆ. 
ಇನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮಾದ ಶುಭಾಷಯ ಕೋರಿದ್ದಾರೆ. ಪ್ರೀತಿ, ಸಹಾನುಭೂತಿ, ಅಹಿಂಸೆ ಮತ್ತು ಸಮಾನತೆ ಬುದ್ಧ ನೀಡಿದ ಸಂದೇಶ. ಇದನ್ನು ಎಲ್ಲರೂ ಪಾಲಿಸಬೇಕು. ಇದು ಶಾಶ್ವತ ಬೆಳಕಿನ ಸಂಕೇತ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT