ಭಜರಂಗದಳ 
ದೇಶ

ಹಿಂದೂಗಳ ರಕ್ಷಣೆಗೆ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ತರಬೇತಿ: ಓವೈಸಿ ಕಿಡಿ

ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್...

ಲಖನೌ: ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ಟ್ರೈನಿಂಗ್ ನೀಡುತ್ತಿರುವುದರ ವಿರುದ್ಧ ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಹಿಂದೂಗಳ ರಕ್ಷಣೆಗಾಗಿ ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ತರಬೇತಿ ನೀಡಲಾಗುತ್ತಿದೆಯಂತೆ. ಒಂದು ವೇಳೆ ಇದೇ ಕೆಲಸ ಮುಸ್ಲಿಂ ಸಂಘಟನೆಗಳು ಮಾಡಿದ್ದರೆ ಆಕಾಶವೇ ಮುರಿದು ಬೀಳುತ್ತಿತ್ತು. ಈ ಜೋಕರ್ ಗಳನ್ನು ಬಾರ್ಡರ್ ಗೆ ಕಳುಹಿಸಬೇಕು ಎಂದು ಓವೈಸಿ ಟ್ವೀಟ್ ಮಾಡುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್, ಕತ್ತಿ ವರಸೆ ಮತ್ತು ಲಾಠಿಗಳ ಉಪಯೋಗಿಸುವ ಕುರಿತು ತರಬೇತಿ ನೀಡುತ್ತಿರುವ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪ-ಪತ್ಯಾರೋಪಗಳು ಶುರುವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT