ಭಜರಂಗದಳ 
ದೇಶ

ಹಿಂದೂಗಳ ರಕ್ಷಣೆಗೆ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ತರಬೇತಿ: ಓವೈಸಿ ಕಿಡಿ

ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್...

ಲಖನೌ: ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ಟ್ರೈನಿಂಗ್ ನೀಡುತ್ತಿರುವುದರ ವಿರುದ್ಧ ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಹಿಂದೂಗಳ ರಕ್ಷಣೆಗಾಗಿ ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ತರಬೇತಿ ನೀಡಲಾಗುತ್ತಿದೆಯಂತೆ. ಒಂದು ವೇಳೆ ಇದೇ ಕೆಲಸ ಮುಸ್ಲಿಂ ಸಂಘಟನೆಗಳು ಮಾಡಿದ್ದರೆ ಆಕಾಶವೇ ಮುರಿದು ಬೀಳುತ್ತಿತ್ತು. ಈ ಜೋಕರ್ ಗಳನ್ನು ಬಾರ್ಡರ್ ಗೆ ಕಳುಹಿಸಬೇಕು ಎಂದು ಓವೈಸಿ ಟ್ವೀಟ್ ಮಾಡುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್, ಕತ್ತಿ ವರಸೆ ಮತ್ತು ಲಾಠಿಗಳ ಉಪಯೋಗಿಸುವ ಕುರಿತು ತರಬೇತಿ ನೀಡುತ್ತಿರುವ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪ-ಪತ್ಯಾರೋಪಗಳು ಶುರುವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ದೆಹಲಿ: ವೀಸಾ ನಿಯಮಗಳನ್ನು ಉಲ್ಲಂಘನೆ; 6 ​​ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರದ ಮಾತುಕತೆ; 19 ಅಂಶಗಳ ಒಪ್ಪಂದ

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ