ಭಜರಂಗದಳ 
ದೇಶ

ಹಿಂದೂಗಳ ರಕ್ಷಣೆಗೆ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ತರಬೇತಿ: ಓವೈಸಿ ಕಿಡಿ

ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್...

ಲಖನೌ: ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ಟ್ರೈನಿಂಗ್ ನೀಡುತ್ತಿರುವುದರ ವಿರುದ್ಧ ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಹಿಂದೂಗಳ ರಕ್ಷಣೆಗಾಗಿ ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ತರಬೇತಿ ನೀಡಲಾಗುತ್ತಿದೆಯಂತೆ. ಒಂದು ವೇಳೆ ಇದೇ ಕೆಲಸ ಮುಸ್ಲಿಂ ಸಂಘಟನೆಗಳು ಮಾಡಿದ್ದರೆ ಆಕಾಶವೇ ಮುರಿದು ಬೀಳುತ್ತಿತ್ತು. ಈ ಜೋಕರ್ ಗಳನ್ನು ಬಾರ್ಡರ್ ಗೆ ಕಳುಹಿಸಬೇಕು ಎಂದು ಓವೈಸಿ ಟ್ವೀಟ್ ಮಾಡುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್, ಕತ್ತಿ ವರಸೆ ಮತ್ತು ಲಾಠಿಗಳ ಉಪಯೋಗಿಸುವ ಕುರಿತು ತರಬೇತಿ ನೀಡುತ್ತಿರುವ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪ-ಪತ್ಯಾರೋಪಗಳು ಶುರುವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT