ಭೂಮಾತಾ ಬ್ರಿಗೇಡ್ ಮುಖ್ಯಸ್ಥ ತೃಪ್ತಿ ದೇಸಾಯಿ 
ದೇಶ

ಅರ್ಚಕರ ದಾದಾಗಿರಿ ನಿಲ್ಲಬೇಕು: ತೃಪ್ತಿ ದೇಸಾಯಿ

ದೇವಸ್ಥಾನಗಳಲ್ಲಿ ಅರ್ಚಕರು ದಾದಾಗಿರಿ ನಡೆಸುತ್ತಾರೆ ಎಂದು ಆರೋಪಿಸಿರುವ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ...

ನಾಶಿಕ್: ದೇವಸ್ಥಾನಗಳಲ್ಲಿ ಅರ್ಚಕರು ದಾದಾಗಿರಿ ನಡೆಸುತ್ತಾರೆ ಎಂದು ಆರೋಪಿಸಿರುವ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ, ನಾಶಿಕ್ ನ ಕಪಾಲೇಶ್ವರ ದೇವಸ್ಥಾನದ ಗರ್ಭಗುಡಿಯನ್ನು ಪ್ರವೇಶಿಸಲು ಎರಡನೇ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.

ಕಪಾಲೇಶ್ವರ ದೇವಾಲಯದ ಗರ್ಭಗುಡಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶವಿಲ್ಲ. ಅಲ್ಲಿ ಜಾತೀಯತೆ ಕೂಡ ಇದೆ. ಸಮಾಜದಲ್ಲಿ ಮಹಿಳೆ-ಪುರುಷರ ಮಧ್ಯೆ ಸಮಾನತೆಯಿರಬೇಕು. ಮಹಿಳೆಯರಿಗೆ ಗರ್ಭಗುಡಿ ಪ್ರವೇಶಕ್ಕೆ ಅನುಮತಿ ನೀಡಬೇಕು. ಇಂದು ನಾವು ದೇವಾಲಯದ ಗರ್ಭಗುಡಿ ಪ್ರವೇಶಿಸುತ್ತೇವೆ ಎಂದು ದೇಸಾಯಿ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT