ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ: ಮೃತ ಮಾಜಿ ಯೋಧನ ಪುತ್ರ 
ದೇಶ

ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ: ಮೃತ ಮಾಜಿ ಯೋಧನ ಪುತ್ರ

ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ...

ನವದೆಹಲಿ: ನನ್ನ ತಂದೆ ಯಾವ ಪಕ್ಷಕ್ಕೂ ಸೇರಿದವರಲ್ಲ. ವೈಯಕ್ತಿಕ ಕಾರಣಕ್ಕಾಗಿ ಅವರು ತಮ್ಮ ಜೀವವನ್ನು ತ್ಯಾಗ ಮಾಡಿಲ್ಲ ಬದಲಾಗಿ ಸೇನೆಯ ಕಲ್ಯಾಣಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿದ್ದಾರೆಂದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು ಗುರುವಾರ ಹೇಳಿದ್ದಾರೆ.

ಈ ಹಿಂದಷ್ಟೇ ರಾಮ್ ಕಿಶನ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡ ಯೋಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಿಶನ್ ಗ್ರೆವಾಲ್ ಅವರ ಪುತ್ರ ದಿಲ್ವಾರ್ ಸಿಂಗ್ ಗ್ರೆವಾಲ್ ಅವರು, ರಾಷ್ಟ್ರೀಯ ಚುನಾವಣೆಗಳಿಗೂ ಪಂಚಾಯಿತಿ ಚುನಾವಣೆಗೂ ಸಾಕಷ್ಟು ವ್ಯತ್ಯಾಸಗಳಿವೆ. ನನ್ನ ತಂದೆ ಯಾವುದೇ ಪಕ್ಷಕ್ಕೂ ಸೇರಿರಲಿಲ್ಲ. ನನ್ನ ತಂದೆ ಜನರಿಗಾಗಿ ಕೆಲಸವನ್ನು ಮಾಡುತ್ತಿದ್ದರು. ನನ್ನ ತಂದೆ ಕುಟುಂಬಕ್ಕಾಗಿ ಅಲ್ಲದೆ, ಅವರ ಸಹೋದ್ಯೋಗಿಗಳಿಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT