ಸಾಂದರ್ಭಿಕ ಚಿತ್ರ 
ದೇಶ

ಜಮ್ಮು: ಪಾಕ್ ಸೇನೆಯ ದಾಳಿಗೆ ಇಬ್ಬರು ಸೈನಿಕರು ಸಾವು, 5 ಮಂದಿಗೆ ಗಾಯ

ಪಾಕಿಸ್ತಾನ ಸೇನೆ ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಎಂಬಲ್ಲಿ ಗಡಿ ನಿಯಂತ್ರಣ ರೇಖೆ ಬಳಿ...

ಜಮ್ಮು-ಕಾಶ್ಮೀರ: ಪಾಕಿಸ್ತಾನ ಸೇನೆ ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಎಂಬಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದು, ಇಬ್ಬರು ಸೈನಿಕರು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಬಿಎಸ್ಎಫ್ ಯೋಧ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಒಳಗೆ ನುಸುಳಲು ಸುಲಭವಾಗುವಂತೆ ಮಾಡಲು ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು ಅದರಲ್ಲಿ ಒಬ್ಬ ಸೈನಿಕ ಮತ್ತು ಸೇನಾಧಿಕಾರಿ ಮೃತಪಟ್ಟಿದ್ದಾರೆ. ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ನಾಶಪಡಿಸಿದ್ದು, ಎರಡು ಒಳನುಸುಳುವಿಕೆ ಬಿಡ್ ನ್ನು ನಾಶಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ, ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿ: ವಿಸಿಗಳಿಗೆ CM ಸಲಹೆ

ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣ: ತೆರಿಗೆ ಪಾವತಿ ಮಾಡದವರ ಆಸ್ತಿ ಹರಾಜು; ಡಿ.ಕೆ.ಶಿವಕುಮಾರ್

ನಾಯಕತ್ವ ಜಟಾಪಟಿ: ಶೀಘ್ರದಲ್ಲೇ ಹೈಮಾಂಡ್ ನಿರ್ಧಾರ; ಸತೀಶ್ ಜಾರಕಿಹೊಳಿ

ಸಿಎಂ ಕುರ್ಚಿ ಕದನ: ಸಮಸ್ಯೆ ಪರಿಹಾರವಾಗಲಿದೆ ಎಂಬ ಖರ್ಗೆ ಭರವಸೆ ಸಂತಸ ತಂದಿದೆ; ಡಿ.ಕೆ.ಶಿವಕುಮಾರ್

ಹಿಂದೂಗಳ ಸಮೃದ್ಧಿಯೇ ಭಾರತದ ಸಮೃದ್ಧಿಗೆ ಕೀಲಿಕೈ: ಸಂಸದ ಬೊಮ್ಮಾಯಿ

SCROLL FOR NEXT