ಅಣ್ಣಾ ಹಜಾರೆ 
ದೇಶ

ನೋಟುಗಳ ನಿರ್ಬಂಧ ಕ್ರಾಂತಿಕಾರಿ ಹೆಜ್ಜೆ, ಮೋದಿ ಕೆಲಸ ಶ್ಲಾಘನೀಯ: ಅಣ್ಣಾ ಹಜಾರೆ

ಕೇಂದ್ರ ಸರ್ಕಾರ 500 ಮತ್ತು 1000 ರು ನೋಟುಗಳನ್ನು ನಿಷೇಧಗೊಳಿಸಿದ್ದು ಕ್ರಾಂತಿಕಾರಿ ಹೆಜ್ಜೆ ಎಂದು ಹೇಳಿರುವ ಹೋರಾಟಗಾರ ಅಣ್ಣಾ ಹಜಾರೆ ...

ಅಹ್ಮದ್ ನಗರ: ಕೇಂದ್ರ ಸರ್ಕಾರ 500 ಮತ್ತು 1000 ರು ನೋಟುಗಳನ್ನು ನಿಷೇಧಗೊಳಿಸಿದ್ದು ಕ್ರಾಂತಿಕಾರಿ ಹೆಜ್ಜೆ ಎಂದು  ಹೇಳಿರುವ ಹೋರಾಟಗಾರ ಅಣ್ಣಾ ಹಜಾರೆ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಕಪ್ಪು ಹಣದ ಮೇಲೆ ನಿಯಂತ್ರಣ ಸಾಧ್ಯವಾಗಿದೆ, ಹೊಸ ಭಾರತ ಭ್ರಷ್ಟಾಚಾರ ಮುಕ್ತ ಸಮಾಜದೆಡೆಗೆ ನಡೆಯುತ್ತಿದೆ.  ಕೇಂದ್ರ ಸರ್ಕಾರ ಚುನಾವಣೆಯಲ್ಲು ಸುಧಾರಣೆ ತರಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಾಂತಿ ಕಾರಿ ಹೆಜ್ಜೆಯಿಂದಾಗಿ ಕಪ್ಪು ಹಣ, ಭ್ರಷ್ಟಾಚಾರ,  ಹಾಗೂ ಭಯೋತ್ಪಾದನೆಗೆ ಲಗಾಮು ಬೀಳಲಿದೆ, ಹಿಂದಿನ ಸರ್ಕಾರಗಳು ಕಪ್ಪು ಹಣ ನಿಯಂತ್ರಿಸಲು ಇಚ್ಛಾಶಕ್ತಿ ತೋರಿರಲಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT