ಅಣ್ಣಾ ಹಜಾರೆ 
ದೇಶ

ನೋಟುಗಳ ನಿರ್ಬಂಧ ಕ್ರಾಂತಿಕಾರಿ ಹೆಜ್ಜೆ, ಮೋದಿ ಕೆಲಸ ಶ್ಲಾಘನೀಯ: ಅಣ್ಣಾ ಹಜಾರೆ

ಕೇಂದ್ರ ಸರ್ಕಾರ 500 ಮತ್ತು 1000 ರು ನೋಟುಗಳನ್ನು ನಿಷೇಧಗೊಳಿಸಿದ್ದು ಕ್ರಾಂತಿಕಾರಿ ಹೆಜ್ಜೆ ಎಂದು ಹೇಳಿರುವ ಹೋರಾಟಗಾರ ಅಣ್ಣಾ ಹಜಾರೆ ...

ಅಹ್ಮದ್ ನಗರ: ಕೇಂದ್ರ ಸರ್ಕಾರ 500 ಮತ್ತು 1000 ರು ನೋಟುಗಳನ್ನು ನಿಷೇಧಗೊಳಿಸಿದ್ದು ಕ್ರಾಂತಿಕಾರಿ ಹೆಜ್ಜೆ ಎಂದು  ಹೇಳಿರುವ ಹೋರಾಟಗಾರ ಅಣ್ಣಾ ಹಜಾರೆ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಕಪ್ಪು ಹಣದ ಮೇಲೆ ನಿಯಂತ್ರಣ ಸಾಧ್ಯವಾಗಿದೆ, ಹೊಸ ಭಾರತ ಭ್ರಷ್ಟಾಚಾರ ಮುಕ್ತ ಸಮಾಜದೆಡೆಗೆ ನಡೆಯುತ್ತಿದೆ.  ಕೇಂದ್ರ ಸರ್ಕಾರ ಚುನಾವಣೆಯಲ್ಲು ಸುಧಾರಣೆ ತರಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಾಂತಿ ಕಾರಿ ಹೆಜ್ಜೆಯಿಂದಾಗಿ ಕಪ್ಪು ಹಣ, ಭ್ರಷ್ಟಾಚಾರ,  ಹಾಗೂ ಭಯೋತ್ಪಾದನೆಗೆ ಲಗಾಮು ಬೀಳಲಿದೆ, ಹಿಂದಿನ ಸರ್ಕಾರಗಳು ಕಪ್ಪು ಹಣ ನಿಯಂತ್ರಿಸಲು ಇಚ್ಛಾಶಕ್ತಿ ತೋರಿರಲಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT