ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ 
ದೇಶ

ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ದೆಹಲಿ ಕ್ರೈಂ ಬ್ರಾಂಚ್'ಗೆ ಪ್ರಕರಣ ಹಸ್ತಾಂತರ

ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ...

ನವದೆಹಲಿ: ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. 
ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಯಾವುದೇ ರೀತಿಯ ಸುಳಿವುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಜೀಬ್ ಅಹ್ಮದ್ ಅವರ ತಾಯಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು. 
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಮಿಸಿದ್ದ ಸರ್ಕಾರ, ಪ್ರಕರಣದ ತನಿಖೆಯನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಿದೆ ಎಂದು ಹಿರಿಯ ಅಧಿಕಾರಿಘಲು ಮಾಹಿತಿ ನೀಡಿದ್ದಾರೆ. 
ಜೆಎನ್ ಯುನಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಜೀಬ್ ಅಹ್ಮಮದ್ (27) ಎಂಬ ವಿದ್ಯಾರ್ಥಿ ಕಳೆದ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

2nd T20I: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಕೊನೆಗೂ Vaibhav Sooryavanshi ಪದಾರ್ಪಣೆ, ಸಚಿನ್ ದಾಖಲೆ ಧ್ವಂಸ!