ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ 
ದೇಶ

ಜೆಎನ್'ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ದೆಹಲಿ ಕ್ರೈಂ ಬ್ರಾಂಚ್'ಗೆ ಪ್ರಕರಣ ಹಸ್ತಾಂತರ

ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ...

ನವದೆಹಲಿ: ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. 
ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಯಾವುದೇ ರೀತಿಯ ಸುಳಿವುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಜೀಬ್ ಅಹ್ಮದ್ ಅವರ ತಾಯಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು. 
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಮಿಸಿದ್ದ ಸರ್ಕಾರ, ಪ್ರಕರಣದ ತನಿಖೆಯನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಿದೆ ಎಂದು ಹಿರಿಯ ಅಧಿಕಾರಿಘಲು ಮಾಹಿತಿ ನೀಡಿದ್ದಾರೆ. 
ಜೆಎನ್ ಯುನಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಜೀಬ್ ಅಹ್ಮಮದ್ (27) ಎಂಬ ವಿದ್ಯಾರ್ಥಿ ಕಳೆದ ಅಕ್ಟೋಬರ್ 15 ರಂದು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT