ಸಾಂದರ್ಭಿಕ ಚಿತ್ರ 
ದೇಶ

ವರದಕ್ಷಿಣೆಗಾಗಿ ನವವಧುವನ್ನು ಕತ್ತು ಸೀಳಿ ಕೊಂದ ಮಾವ

ವರದಕ್ಷಿಣೆಗಾಗಿ ಮಾವನೊಬ್ಬ ನವವಿವಾಹಿತ ಸೊಸೆಯನ್ನು ಕೊಂದಿರುವ ಘಟನೆ ಮುಜಾಪರ್ ನಗರ ಜಿಲ್ಲೆಯ ಸಿಕ್ರೆದಾ ಎಂಬಲ್ಲಿ ನಡೆದಿದೆ. ..

ಮುಜಾಫರ್ ನಗರ: ವರದಕ್ಷಿಣೆಗಾಗಿ ಮಾವನೊಬ್ಬ ನವವಿವಾಹಿತ ಸೊಸೆಯನ್ನು ಕೊಂದಿರುವ ಘಟನೆ  ಮುಜಾಪರ್ ನಗರ ಜಿಲ್ಲೆಯ ಸಿಕ್ರೆದಾ ಎಂಬಲ್ಲಿ ನಡೆದಿದೆ.

ಸರಿತಾ ಮೃತ ದುರ್ದೈವಿ, ಶುಕ್ರವಾರದಿಂದ ಸರಿತಾ ನಾಪತ್ತೆಯಾಗಿದ್ದಾಳೆಂದು ಸ್ಥಳೀಯರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸರಿತಾ ಮಾವನನ್ನ ಬಂದಿಸಿದ್ದಾರೆ.

ತಾನು ಆಕೆಯನ್ನು ಕೊಂದು ಶವವನ್ನು ಮೋರಿಯಲ್ಲಿ ಬಿಸಾಡಿದ್ದಾಗಿ ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ. ಸರಿತಾ ಕುತ್ತಿಗೆಯನ್ನು ಸೀಳಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಏಪ್ರಿಲ್ ನಲ್ಲಿ ಸರಿತಾ ವಿವಾಹವಾಗಿತ್ತು. ಮನೆಯ ಇತರೆ ಸದಸ್ಯರು ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT