ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ಬಡವರ ಪರವಾದ ನಿರ್ಧಾರವನ್ನು ಕಡೆಗಣಿಸುತ್ತಿವೆ ವಿರೋಧ ಪಕ್ಷಗಳು: ವೆಂಕಯ್ಯ ನಾಯ್ಡು

ದುಬಾರಿ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಕೇಂದ್ರ ಸರ್ಕಾರ ಬಡವರ ಪರವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರವನ್ನು ವಿರೋಧ ಪಕ್ಷಗಳು ಕಡೆಗಣಿಸುತ್ತಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ನವದೆಹಲಿ: ದುಬಾರಿ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಕೇಂದ್ರ ಸರ್ಕಾರ ಬಡವರ ಪರವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರವನ್ನು ವಿರೋಧ ಪಕ್ಷಗಳು ಕಡೆಗಣಿಸುತ್ತಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ.

ರು.500 ಹಾಗೂ 1,000 ಮುಖಬೆಲೆ ದುಬಾರಿ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಕುರಿತಂತ ಪ್ರತಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಅಕ್ರಮ ತಡೆಯಲು ದಿಢೀರ್ ತೆಗೆದುಕೊಳ್ಳಬೇಕಾದದ್ದು ಅಗತ್ಯವಾಗಿದ್ದು, ಹೀಗಾಗಿ ಕೇಂದ್ರ ಯಾವ ಸುಳಿವನ್ನು ನೀಡದೆಯೇ ದಿಢೀರನೇ ನಿರ್ಧಾರ ತೆಗೆದುಕೊಂಡಿತ್ತು ಎಂದು ಹೇಳಿದ್ದಾರೆ.

ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ಮಾಹಿತಿ ನೀಡಿದ್ದರೆ, ನಮ್ಮ ನಿರ್ಧಾರ ವ್ಯರ್ಥವಾಗುತ್ತಿತ್ತು. ನಿರ್ಧಾರದಿಂದ ಯಾವುದೇ ರೀತಿಯ ಪರಿಣಾಮವಾಗುತ್ತಿರಲಿಲ್ಲ. ಕೇಂದ್ರ ಸರ್ಕಾರ ಬಡವರ ಪರವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಬಡವರ ಪರವಾದ ಈ ನಿರ್ಧಾರವನ್ನು ಕೆಲ ವಿರೋಧ ಪಕ್ಷಗಳು ಕಡೆಗಣಿಸಿ, ನಿರ್ಧಾರದ ವಿರುದ್ಧ ಹೋರಾಟವನ್ನು ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

SCROLL FOR NEXT