ಸಂಗ್ರಹ ಚಿತ್ರ 
ದೇಶ

ಹರಿಯಾಣದಲ್ಲಿ ಲಘು ಭೂಕಂಪ: 4.4ರಷ್ಟು ತೀವ್ರತೆ ದಾಖಲು

ಹರಿಯಾಣದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ರಷ್ಟು ತೀವ್ರತೆ ದಾಖಲಾಗಿದೆ...

ನವದೆಹಲಿ: ಹರಿಯಾಣದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ರಷ್ಟು ತೀವ್ರತೆ ದಾಖಲಾಗಿದೆ.

ರಾಜಧಾನಿ ನವದೆಹಲಿ ಹಾಗೂ ಗುರಗಾಂವ್ ನಲ್ಲೂ ಭೂಕಂಪನದ ಅನುಭವವಾಗಿದ್ದು, ದೆಹಲಿಯ ಎನ್.ಸಿ.ಆರ್ ನಲ್ಲಿ ಕೆಲವು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದಿಂದಾಗಿ ಭಯಭೀತರಾಗಿರುವ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಹರಿಯಾಣ-ರಾಜಸ್ಥಾನ ರಾಜ್ಯದ ಗಡಿಭಾಗದ ಬಾವಲ್ ನಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ದೆಹಲಿ, ಘಾಜಿಯಾಬಾದ್, ಗುರಗಾಂವ್ ಸೇರಿದಂದೆ ಇನ್ನಿತರೆ ಪ್ರದೇಶಗಳಲ್ಲಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಭೂಮಿಕಂಪಿಸಿದ ಅನುಭವವಾಗಿದೆ ಎಂದು ವರದಿಗಳು ತಿಳಿಸಿವೆ.

ಭೂಕಂಪನದಿಂದಾಗಿ ನಷ್ಟ, ಸಾವು-ನೋವುಗಳು ಸಂಭವಿಸಿರುವುದಾಗಿ ಈ ವರೆಯೂ ಯಾವುದೇ ವರದಿಗಳಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT