ಸಂಗ್ರಹ ಚಿತ್ರ 
ದೇಶ

ಹರಿಯಾಣದಲ್ಲಿ ಲಘು ಭೂಕಂಪ: 4.4ರಷ್ಟು ತೀವ್ರತೆ ದಾಖಲು

ಹರಿಯಾಣದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ರಷ್ಟು ತೀವ್ರತೆ ದಾಖಲಾಗಿದೆ...

ನವದೆಹಲಿ: ಹರಿಯಾಣದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ರಷ್ಟು ತೀವ್ರತೆ ದಾಖಲಾಗಿದೆ.

ರಾಜಧಾನಿ ನವದೆಹಲಿ ಹಾಗೂ ಗುರಗಾಂವ್ ನಲ್ಲೂ ಭೂಕಂಪನದ ಅನುಭವವಾಗಿದ್ದು, ದೆಹಲಿಯ ಎನ್.ಸಿ.ಆರ್ ನಲ್ಲಿ ಕೆಲವು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದಿಂದಾಗಿ ಭಯಭೀತರಾಗಿರುವ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಹರಿಯಾಣ-ರಾಜಸ್ಥಾನ ರಾಜ್ಯದ ಗಡಿಭಾಗದ ಬಾವಲ್ ನಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ದೆಹಲಿ, ಘಾಜಿಯಾಬಾದ್, ಗುರಗಾಂವ್ ಸೇರಿದಂದೆ ಇನ್ನಿತರೆ ಪ್ರದೇಶಗಳಲ್ಲಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಭೂಮಿಕಂಪಿಸಿದ ಅನುಭವವಾಗಿದೆ ಎಂದು ವರದಿಗಳು ತಿಳಿಸಿವೆ.

ಭೂಕಂಪನದಿಂದಾಗಿ ನಷ್ಟ, ಸಾವು-ನೋವುಗಳು ಸಂಭವಿಸಿರುವುದಾಗಿ ಈ ವರೆಯೂ ಯಾವುದೇ ವರದಿಗಳಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT