ಏರ್ ಇಂಡಿಯಾ ವಿಮಾನದಲ್ಲಿ ನೀಡಿದ್ಧ ಊಟದಲ್ಲಿ ಪತ್ತೆಯಾದ ಜಿರಳೆ 
ದೇಶ

ಏರ್ ಇಂಡಿಯಾ ವಿಮಾನದ ಊಟದಲ್ಲಿ ಸತ್ತ ಜಿರಳೆ ಪತ್ತೆ

ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಊಟದಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ....

ಹೈದರಾಬಾದ್: ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಊಟದಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ.

ಹೈದರಾಬಾದ್‌ನಿಂದ ನವದೆಹಲಿಮೂಲಕ ಶಿಕಾಗೊಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ನಡೆದಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿಮಾನಯಾನ ಸಂಸ್ಥೆ ತನಿಖೆಗೆ ಆದೇಶಿಸಿದೆ.

ವಿಮಾನದಲ್ಲಿ ಆಹಾರ ಸರಬರಾಜು ನಿರ್ವಹಿಸುತ್ತಿರುವ ಕೇಟರರ್‌ಗೂ ತಕ್ಷಣ ನೋಟಿಸ್‌ ನೀಡಿದೆ. ಸಂತ್ರಸ್ತ ಪ್ರಯಾಣಿಕ ರಾಹುಲ್‌ ರಘುವಂಶಿ ಅವರು ಊಟದಲ್ಲಿ ಜಿರಳೆ ಇರುವುದನ್ನು ಚಿತ್ರ ಸಮೇತ ಟ್ವೀಟ್‌ ಮಾಡಿದ್ದಾರೆ.

ಏರ್‌ ಇಂಡಿಯಾವು ಈ ಪ್ರಮಾದಕ್ಕಾಗಿ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದೆ. ಜೊತೆಗೆ ಮುಂಬಯಿ ಮೂಲದ ಗೌರಮೇಟ್ ಸಂಸ್ಥೆಗೆ 1 ಲಕ್ಷ ರೂ ದಂಡ ನೀಡಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT