ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢದ ನಾರಾಯಣ್ ಪುರ ಜಿಲ್ಲೆಯಲ್ಲಿ ಎನ್ ಕೌಂಟರ್: ಐವರು ನಕ್ಸಲರು ಹತ

ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಬೆಚ ಅರಣ್ಯ ಪ್ರದೇಶದಲ್ಲಿ ಕಳೆದ...

ನಾರಾಯಣ್ ಪುರ(ಚತ್ತೀಸ್ ಗಢ): ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಬೆಚ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಪೊಲೀಸ್ ಎನ್ ಕೌಂಟರ್ ನಲ್ಲಿ ಕನಿಷ್ಠ ಐವರು ನಕ್ಸಲೀಯರು ಹತರಾಗಿದ್ದಾರೆ. ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನೊಂದು ಯಶಸ್ವಿ ಕಾರ್ಯಾಚರಣೆಯಲ್ಲಿ ತುಸ್ಪಾಲ್ ಮತ್ತು ಬೆಚ ಕಿಲಮ್ ಅರಣ್ಯ ಪ್ರದೇಶದಲ್ಲಿ ನಾರಾಯಣಪುರ ಜಿಲ್ಲಾ ಮೀಸಲು ಗುಂಪಿನ ಸಿಪಿಐ ಮಾವೋವಾದಿಗಳ ನಂಬರ್ 6, ಮಿಲಿಟರಿ ಕಂಪೆನಿಯ 6 ಮಂದಿ ಮಾವೋವಾದಿಗಳನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದುಹಾಕಿದ್ದಾರೆ. ಇದುವರೆಗೆ ಐವರು ನಕ್ಸಲೀಯರ ಶವ ದೊರೆತಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
 ನಾರಾಯಣ್ ಪುರ ಪೊಲೀಸರು ಮತ್ತು ಕೊಂಡಗೌನ್ ಪೊಲೀಸರ ತಂಡ ಜಂಟಿಯಾಗಿ ಕರ್ಯಾಚರಣೆ ನಡೆಸಿದೆ. ಮಿಷನ್ 2016 ಬಾಸ್ತಾರ್ ನ ಭಾಗವಾಗಿ ಈ ಎನ್ ಕೌಂಟರ್ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT