ನರೇಂದ್ರ ಮೋದಿ 
ದೇಶ

ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್‌ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ. 
ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿ ಪ್ರಧಾನಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT