ಸುಬ್ರಮಣಿಯನ್ ಸ್ವಾಮಿ 
ದೇಶ

ಇಸ್ಲಾಂ ಭಯೋತ್ಪಾದನೆಯನ್ನು ಬುಡದಿಂದ ಕಿತ್ತು ಹಾಕಬೇಕಾಗಿದೆ: ಸುಬ್ರಮಣ್ಯಸ್ವಾಮಿ

ದೇಶದಲ್ಲಿ ಸಮುದಾಯಗಳ ನಡುವೆ ಗೊಂದಲ ಸೃಷ್ಠಿಸುತ್ತಿರುವ ಇಸ್ಲಾಂ ಭಯೋತ್ಪಾದನೆ ನಿರ್ನಾಮಗೊಳಿಸಲು ಸಮರ್ಥ ನೀತಿಯನ್ನ ಜಾರಿಗೆ ತರಬೇಕು ಎಂದು

ಥಾಣೆ: ದೇಶದಲ್ಲಿ ಸಮುದಾಯಗಳ ನಡುವೆ ಗೊಂದಲ ಸೃಷ್ಠಿಸುತ್ತಿರುವ ಇಸ್ಲಾಂ ಭಯೋತ್ಪಾದನೆ ನಿರ್ನಾಮಗೊಳಿಸಲು ಸಮರ್ಥ ನೀತಿಯನ್ನ ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಇಸ್ಲಾಂ ಭಯೋತ್ಪಾದನೆ ದೇಶದಲ್ಲಿ ಅರಾಜತಕೆ ಹಾಗೂ ಅವ್ಯವಸ್ಥೆ ಸೃಷ್ಟಿಸಲು ಸದಾ ಪ್ರಯತ್ನಿಸುತ್ತಿದೆ. ಜೊತೆಗ ದೇಶದ ಸಮುದಾಯಗಳ ನಡುವೆ ವೈಮನಸ್ಯ ತರಲು ಅವಿರತವಾಗಿ ಶ್ರಮಿಸುತ್ತಿದೆ. ಎಲ್ ಟಿ ಟಿ ಇ ಮತ್ತು ತಮಿಳು ಟೈಗರ್ಸ್ ಬೋಡೋಸ್ ಮತ್ತು ನಕ್ಸಲರನ್ನು ಹತ್ತಿಕ್ಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅದೇ ಮಾದರಿಯಲ್ಲಿ ದೇಶದಲ್ಲಿ ತಳವೂರಿರುವ ಇಸ್ಲಾಂ ಭಯೋತ್ಪಾದನೆಯನ್ನು ಬೇರು ಮಟ್ಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯದಲ್ಲಿ ಐಎಸ್ ಭಯೋತ್ಪಾದಕರು ದಕ್ಷಿಣ ರಾಜ್ಯಗಳಲ್ಲಿ ತಮ್ಮ ಚಟುವಟಿಕೆ ಆರಂಭಿಸಿದ್ದಾರೆ. ಅವರನ್ನು ತಳಮಟ್ಟದಲ್ಲೇ ಸದೆಬಡಿಯಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT