ಸುಬ್ರಮಣಿಯನ್ ಸ್ವಾಮಿ 
ದೇಶ

ಇಸ್ಲಾಂ ಭಯೋತ್ಪಾದನೆಯನ್ನು ಬುಡದಿಂದ ಕಿತ್ತು ಹಾಕಬೇಕಾಗಿದೆ: ಸುಬ್ರಮಣ್ಯಸ್ವಾಮಿ

ದೇಶದಲ್ಲಿ ಸಮುದಾಯಗಳ ನಡುವೆ ಗೊಂದಲ ಸೃಷ್ಠಿಸುತ್ತಿರುವ ಇಸ್ಲಾಂ ಭಯೋತ್ಪಾದನೆ ನಿರ್ನಾಮಗೊಳಿಸಲು ಸಮರ್ಥ ನೀತಿಯನ್ನ ಜಾರಿಗೆ ತರಬೇಕು ಎಂದು

ಥಾಣೆ: ದೇಶದಲ್ಲಿ ಸಮುದಾಯಗಳ ನಡುವೆ ಗೊಂದಲ ಸೃಷ್ಠಿಸುತ್ತಿರುವ ಇಸ್ಲಾಂ ಭಯೋತ್ಪಾದನೆ ನಿರ್ನಾಮಗೊಳಿಸಲು ಸಮರ್ಥ ನೀತಿಯನ್ನ ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಇಸ್ಲಾಂ ಭಯೋತ್ಪಾದನೆ ದೇಶದಲ್ಲಿ ಅರಾಜತಕೆ ಹಾಗೂ ಅವ್ಯವಸ್ಥೆ ಸೃಷ್ಟಿಸಲು ಸದಾ ಪ್ರಯತ್ನಿಸುತ್ತಿದೆ. ಜೊತೆಗ ದೇಶದ ಸಮುದಾಯಗಳ ನಡುವೆ ವೈಮನಸ್ಯ ತರಲು ಅವಿರತವಾಗಿ ಶ್ರಮಿಸುತ್ತಿದೆ. ಎಲ್ ಟಿ ಟಿ ಇ ಮತ್ತು ತಮಿಳು ಟೈಗರ್ಸ್ ಬೋಡೋಸ್ ಮತ್ತು ನಕ್ಸಲರನ್ನು ಹತ್ತಿಕ್ಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅದೇ ಮಾದರಿಯಲ್ಲಿ ದೇಶದಲ್ಲಿ ತಳವೂರಿರುವ ಇಸ್ಲಾಂ ಭಯೋತ್ಪಾದನೆಯನ್ನು ಬೇರು ಮಟ್ಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

ಸದ್ಯದಲ್ಲಿ ಐಎಸ್ ಭಯೋತ್ಪಾದಕರು ದಕ್ಷಿಣ ರಾಜ್ಯಗಳಲ್ಲಿ ತಮ್ಮ ಚಟುವಟಿಕೆ ಆರಂಭಿಸಿದ್ದಾರೆ. ಅವರನ್ನು ತಳಮಟ್ಟದಲ್ಲೇ ಸದೆಬಡಿಯಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!