ಶ್ರೀ ರವಿ ಶಂಕರ್ ಗುರೂಜಿ 
ದೇಶ

ಕಾಶ್ಮೀರದ ಶೇ.90ರಷ್ಟು ಮಂದಿ ಶಾಂತಿ ಬಯಸುತ್ತಾರೆ: ಶ್ರೀ ರವಿ ಶಂಕರ್ ಗುರೂಜಿ

ಕಾಶ್ಮೀರದಲ್ಲಿರುವ ಶೇ 90 ರಷ್ಟು ಜನ ಶಾಂತಿಯನ್ನು ಬಯಸುತ್ತಾರೆ ಎಂದು ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ...

ಜಮ್ಮು: ಕಾಶ್ಮೀರದಲ್ಲಿರುವ ಶೇ 90 ರಷ್ಟು ಜನ ಶಾಂತಿಯನ್ನು ಬಯಸುತ್ತಾರೆ ಎಂದು ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ.

ಜಮ್ಮುವಿನಲ್ಲಿ ನಡೆದ ಸೌತ್ ಏಷಿಯನ್ ಫೋರಂ ಫಾರಂ ಪೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಸ್ಯೆ ಸೃಷ್ಟಿಯಾಗಿರುವುದು ಕಾಶ್ಮೀರಿಗಳಿಂದಲೇ,  ಹೀಗಾಗಿ ಅವರೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು, ಅದಕ್ಕಾಗಿಯೇ ನಾವು ವೇದಿಕೆ ಕಲ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಶೇ. 90 ರಷ್ಟು ಜನಕ್ಕೆ ಶಾಂತಿ ಬೇಕಾಗಿದೆ. ಆದರೆ ಬಂದೂಕಿನ ಭಯದಿಂದ ಯಾರೊಬ್ಬರು ಬಾಯಿ ತೆರೆಯದೇ ಬಾಯಿ ಮುಚ್ಚಿದ್ದಾರೆ, ದೇಶದ ಅಭಿವೃದ್ಧಿಗಾಗಿ ಅವರು ಮುಚ್ಚಿರುವ ತಮ್ಮ ಬಾಯಿ ತೆರೆಯಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಅಭಿಪ್ರಾಯ, ಅನಿಸಿಕೆ ಹಂಚಿಕೊಳ್ಳಲು, ಇದೊಂದು ಸೂಕ್ತ ವೇದಿಕೆಯಾಗಿದೆ. ಹಣ ಹಸುವಿಗಾಗಿ ಕಾಶ್ಮೀರದಲ್ಲಿ ಕದನ ನಡೆಯುತ್ತಿದೆ. ಇದರಿಂದ ಇಲ್ಲಿನ ಜನಗಳು ತೊಂದರೆ ಅನುಭವುಸುತಿತುರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT