ಆತ್ಮಹತ್ಯೆಗೆ ಶರಣು 
ದೇಶ

ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಐ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೈದರಾಬಾದ್ ಭೇಟಿ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್ ಪೆಕ್ಟಕ್ ಒಬ್ಬರು ತಮ್ಮ ಸೇವಾ ರಿವಾಲ್ವರ್...

ಹೈದರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೈದರಾಬಾದ್ ಭೇಟಿ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್ ಪೆಕ್ಟಕ್ ಒಬ್ಬರು ತಮ್ಮ ಸೇವಾ ರಿವಾಲ್ವರ್ ನಿಂದು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ನರೇಂದ್ರ ಮೋದಿ ಅವರು ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿ ಭಾಷಣ ಮಾಡಲಿರುವ ಎಸ್ವಿಪಿ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಿಂದ 2 ಕಿಮೀ ದೂರದಲ್ಲಿರುವ ಪಿವಿಎನ್ಆರ್ ಎಕ್ಸ್ ಪ್ರೆಸ್ ವೇ ಬಳಿಯ ಮೈಲಾರದೆವಪಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಎಸ್ಐ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಶ್ರೀಧರ್ ತಮ್ಮ ಎದೆಗೆ ಸೇವಾ ರಿವಾಲ್ವರ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸಿಫಾಬಾದ್ ಜಿಲ್ಲೆಯ ಚಿಂಟಾಲಮನೆಪಲ್ಲಿ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿದ್ದ ಶ್ರೀಧರ್ ಅವರನ್ನು ಹೈದರಾಬಾದ್ ಗೆ ನವೆಂಬರ್ 23 ರಂದು ಕರೆಯಿಸಿಕೊಳ್ಳಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT