ಕೇಂದ್ರ ಸಚಿವ ಮಹೇಶ್ ಶರ್ಮಾ 
ದೇಶ

ಮದುವೆ ಮತ್ತು ಟ್ವೀಟ್ ವಾರ್: ಕೇಜ್ರಿವಾಲ್ ಗೆ ತಿರುಗೇಟು ನೀಡಿದ ಮಹೇಶ್ ಶರ್ಮಾ

ಕೇಂದ್ರ ಸಚಿವ ಮಹೇಶ್ ಶರ್ಮಾ ಅವರ ಕುಟುಂಬದ ಮದುವೆ ದೆಹಲಿ ಮುಖ್ಯಮಂತ್ರಿ ಅರವಿಂದ್...

ನವದೆಹಲಿ: ಕೇಂದ್ರ ಸಚಿವ ಮಹೇಶ್ ಶರ್ಮಾ ಅವರ ಕುಟುಂಬದ ಮದುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಗಮನ ಸೆಳೆದಿದ್ದು, ನೋಟುಗಳ ನಿಷೇಧ ನಂತರ ಮದುವೆಗೆ ಹಣ ಹೇಗೆ ಖರ್ಚು ಮಾಡುತ್ತಾರೆ ಎಂದು ತಿಳಿದುಕೊಳ್ಳಬೇಕೆಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.
ಮೊದಲು ಸತ್ಯ ಹೇಳಿ ಎಂದು ಸಚಿವ ಶರ್ಮಾ ಅವರಿಗೆ ಟ್ವಿಟ್ಟರ್ ನಲ್ಲಿ ಅರವಿಂದ ಕೇಜ್ರಿವಾಲ್ ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸಂಸದ ಮಹೇಶ್ ಶರ್ಮಾ ತಮ್ಮ ಮಗಳ ಮದುವೆ ಮಾಡುತ್ತಿದ್ದಾರೆ. ಮದುವೆಗೆ ಚೆಕ್ ಮೂಲಕ ಪೇಮೆಂಟ್ ಮಾಡುತ್ತಾರೆಯೇ, ಇಲ್ಲ ಕೇವಲ ಎರಡೂವರೆ ಲಕ್ಷ ರೂಪಾಯಿ ಖರ್ಚಿನಲ್ಲಿ ಮದುವೆ ಮುಗಿಸುತ್ತಾರೆಯೇ, ನೋಟುಗಳನ್ನು ಅವರು ಹೇಗೆ ವಿನಿಮಯ ಮಾಡಿಕೊಂಡರು ಎಂದು ಹಿಂದಿಯಲ್ಲಿ ಪ್ರಶ್ನೆ ಕೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಮಹೇಶ್ ಶರ್ಮಾ, ಮೊದಲು ವಿಷಯವನ್ನು ಸರಿಯಾಗಿ ಹೇಳಿ, ಅದು ನನ್ನ ಮಗನ ಮದುವೆ, ಸಮಾರಂಭದ ಇಡೀ ಖರ್ಚು ವೆಚ್ಚಗಳನ್ನು ಬ್ಯಾಂಕಿನ ಮೂಲಕವೇ ನಡೆಸಲಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT