ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಗಾಂಧೀಜಿಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್ 
ದೇಶ

ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಬಾಪೂಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್

ರಾಷ್ಟ್ರಪಿತ ಗಾಂಧೀಜಿಯವರ 147ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ ಘಾಟ್ ಗೆ ಭೇಟಿ ನೀಡಿದ್ದು, ಬಾಪೂ ಅವರ...

ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ 147ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ ಘಾಟ್ ಗೆ ಭೇಟಿ ನೀಡಿದ್ದು, ಬಾಪೂ ಅವರ ಸ್ಮಾರಕಕ್ಕೆ  ಪುಷ್ಪನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್,  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎಲ್.ಕೆ. ಅಡ್ವಾಣಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನವನ್ನು ಸಲ್ಲಿಸಿದರು.

ಇಂದು ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬವಾಗಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಪ್ರಧಾನಿ ಮೋದಿಯವರು ಪುಷ್ಪನಮವನ್ನು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT