ಆರ್‌ಎಸ್‌ಎಸ್‌ 
ದೇಶ

ಮೆರವಣಿಗೆಯಲ್ಲಿ ಫುಲ್ ಪ್ಯಾಂಟ್ ಬಳಸಿ, ಲಾಠಿ ಬೇಡ: ಆರ್‌ಎಸ್‌ಎಸ್‌ಗೆ ಮದ್ರಾಸ್ ಹೈಕೋರ್ಟ್

ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್‌) ಸದಸ್ಯರು ರಾಜ್ಯದಲ್ಲಿ ವಿಜಯದಶಮಿ ಮೆರವಣಿಗೆ ನಡೆಸುವಾಗ ಫುಲ್ ಪ್ಯಾಂಟ್ ಧರಿಸಿ, ಆದರೆ ಕೈಯಲ್ಲಿ ಲಾಠಿ...

ಚೆನ್ನೈ: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್‌) ಸದಸ್ಯರು ರಾಜ್ಯದಲ್ಲಿ ವಿಜಯದಶಮಿ ಮೆರವಣಿಗೆ ನಡೆಸುವಾಗ ಫುಲ್ ಪ್ಯಾಂಟ್ ಧರಿಸಿ, ಆದರೆ ಕೈಯಲ್ಲಿ ಲಾಠಿ ಬೇಡ ಎಂದು ಮದ್ರಾಸ್ ಹೈಕೋರ್ಟ್ ತಾಕೀತು ಮಾಡಿದೆ. 
ತಮಿಳುನಾಡಿನಲ್ಲಿ ಈ ತನಕ ದೊಡ್ಡ ಮಟ್ಟದಲ್ಲಿ ಕಾಣಿಸಿಕೊಳ್ಳದ ಆರ್‌ಎಸ್‌ಎಸ್‌ ಸಂಘಟನೆ ಈ ಬಾರಿಯ ವಿಜಯದಶಮಿಯಂದು ರಾಜ್ಯದಲ್ಲಿ ಕನಿಷ್ಠ 14 ಕಡೆಗಳಲ್ಲಿ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು, ಮೆರವಣಿಗೆಗಳಲ್ಲಿ ತಲಾ 200 ರಿಂದ 300 ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಆರ್‌ಎಸ್‌ಎಸ್‌ ವಿಜಯದಶಮಿ ಮೆರವಣಿಗೆಗೆ ತಮಿಳುನಾಡು ಪೊಲೀಸರು ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಮುಂದೊಡ್ಡಿ ಅಮುಮತಿ ನಿರಾಕರಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ ಆರ್‌ಎಸ್‌ಎಸ್‌ ಗೆ ಅನುಮತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT