ಮನೀಷ್ ಸಿಸೋಡಿಯಾ 
ದೇಶ

ಡಿಸಿಡಬ್ಲು ನೇಮಕಾತಿ ಹಗರಣ: ಸಿಸೋಡಿಯಾಗೆ ಎಸಿಬಿ ಸಮನ್ಸ್

ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲು) ಅಧ್ಯಕ್ಷೆ ನೇಮಕಾತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಭ್ರಷ್ಟಾಚಾರ ವಿರೋಧಿ ಶಾಖೆ ಸಮಸ್ಸ್...

ನವದೆಹಲಿ: ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲು) ಅಧ್ಯಕ್ಷೆ ನೇಮಕಾತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಭ್ರಷ್ಟಾಚಾರ ವಿರೋಧಿ ಶಾಖೆ ಸಮಸ್ಸ್ ಜಾರಿ ಮಾಡಿದೆ. 
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಭ್ರಷ್ಟಾಚಾರ ವಿರೋಧಿ ದಳದ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಮುಕೇಶ್ ಕುಮಾರ್ ಮೀನಾ ಅವರ ಮುಂದೆ ಅಕ್ಟೋಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. 
ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಬರ್ಕಾ ಶುಕ್ಲಾ ಸಿಂಗ್ ಅವರು ದೂರಿನನ್ವಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮತ್ತು ಡಿಸಿಡಬ್ಲು ಮುಖ್ಯಸ್ಥೆ ಸ್ವಾತಿ ಮಲಿವಾಲ್ ವಿರುದ್ಧ ಎಬಿಸಿ ದೂರು ದಾಖಲಿಸಿದ್ದರು. 
ಮೋದಿ ಸರ್ಕಾರ ದೆಹಲಿ ಮಹಿಳಾ ಆಯೋಗವನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿದೆ. ಆಯೋಗಕ್ಕೆ ಮರುಜೀವ ನೀಡುವುದಾಗಿ ಹೇಳಿ ಆಮ್ ಆದ್ಮಿ ಪಕ್ಷ(ಎಎಪಿ) ಹೊಸದಾಗಿ ಮುಖ್ಯಸ್ಥರನ್ನು ನೇಮಕ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT