ದೆಹಲಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳಿಗೆ ಸಂಬಂಧಪಟ್ಟ ಸರಣಿ ಪುಸ್ತಕಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಇದ್ದರು. 
ದೇಶ

ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳ ಪುಸ್ತಕ ಬಿಡುಗಡೆ ಮಾಡಿದ ಪ್ರಧಾನಿ

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳಿಗೆ ಸಂಬಂಧಪಟ್ಟ ಸರಣಿ ಪುಸ್ತಕಗಳನ್ನು...

ನವದೆಹಲಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳಿಗೆ ಸಂಬಂಧಪಟ್ಟ ಸರಣಿ ಪುಸ್ತಕಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಿದರು.
15 ಸಂಪುಟಗಳ ಈ ಹೊತ್ತಿಗೆಯು ಉಪಾಧ್ಯಾಯ ಅವರ ಜೀವನದ ಪ್ರಮುಖ ಘಟನೆಗಳು, ಜನಸಂಘದ ಪ್ರಯಾಣ,1965ರ ಭಾರತ-ಪಾಕಿಸ್ತಾನ ಯುದ್ಧ, ತಾಷ್ಕೆಂಟ್ ಒಪ್ಪಂದ ಮತ್ತು ಗೋವಾದ ವಿಮೋಚನೆ ಮೊದಲಾದ ವಿಷಯಗಳನ್ನು ಒಳಗೊಂಡಿದೆ.
1967ರಲ್ಲಿ ಉಪಾಧ್ಯಾಯ ಅವರು ಜನಸಂಘದ ಮುಖ್ಯಸ್ಥರಾದ ನಂತರ ಅವರನ್ನು ಹತ್ಯೆಗೈದವರೆಗಿನ ಸಂಗತಿಗಳನ್ನು ಸಂಪುಟ ಒಳಗೊಂಡಿದೆ.
ಅವಿಭಾಜ್ಯ ಮಾನವತಾವಾದದ ಸಂಶೋಧನೆ ಮತ್ತು ಅಭಿವೃದ್ಧಿ ಫೌಂಡೇಶನ್ ಮತ್ತು ಪ್ರಭಾತ್ ಪಬ್ಲಿಕೇಶನ್ ಪುಸ್ತಕವನ್ನು ಹೊರತಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT