ನರೇಂದ್ರ ಮೋದಿ 
ದೇಶ

ದೀನ್ ದಯಾಳ್ ಉಪಾಧ್ಯಾಯ ತತ್ವಕ್ಕೆ ಸಂಬಂಧಿಸಿದ 15 ಕೃತಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅ.9 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅರ್ಪಿಸಲಾಗಿರುವ ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.9 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅರ್ಪಿಸಲಾಗಿರುವ ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.

ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳಿಗೆ, ಜೀವನಕ್ಕೆ ಸಂಬಂಧಿಸಿದ 15 ಸಂಪುಟಗಳ ಕೃತಿಗಳನ್ನು ಬಿಡುಗಡೆಯಾಗಿದ್ದು, ಇದರಲ್ಲಿ ಜನಸಂಘದ ಬೆಳವಣಿಗೆ, 1965 ರಲ್ಲಿ ನಡೆದ ಭಾರತ- ಪಾಕಿಸ್ತಾನ ಯುದ್ಧ ತಾಷ್ಕೆಂಟ್ ಒಪ್ಪಂದ, ಗೋವಾ ವಿಮೋಚನೆ ಸೇರಿದಂತೆ ದೇಶಕ್ಕೆ ಸಂಬಂಧಿಸಿದ ಪ್ರಮುಖ ಘಟನಾವಳಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.  1967 ರಲ್ಲಿ ಜನಸಂಘದ ಅಧ್ಯಕ್ಷರಾದ ಬೆನ್ನಲ್ಲೇ ದೀನ್ ದಯಾಳ್ ಉಪಾಧ್ಯಾಯ ಅವರ ಹತ್ಯೆಯನ್ನು ಸಹ ಅ.9 ರಂದು ಬಿಡುಗಡೆಯಾಗಿರುವ ಕೃತಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಭಾತ್ ಪಬ್ಲಿಕೇಷನ್ಸ್ ಹಾಗೂ ಅಖಂಡ ಮಾನವತಾವಾದಕ್ಕಾಗಿರುವ ಸಂಶೋಧನೆ ಹಾಗೂ ಅಭಿವೃದ್ಧಿ ಸಂಘಟನೆ ಸಹಭಾಗಿತ್ವದಲ್ಲಿ 15 ಕೃತಿಗಳು ಪ್ರಕಟವಾಗಿದ್ದು, ಇದರಲ್ಲಿ ಭಾರತೀಯ ನೆಲೆಗಟ್ಟಿನಲ್ಲಿ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದೀನ್ ದಯಾಳ್  ಉಪಾಧ್ಯಾಯ ಅವರು ಪ್ರತಿಪಾದನೆಯ ಬಗ್ಗೆಯೂ ವಿಮರ್ಶೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT