ನವಾಜ್ ಶರೀಫ್ ಪ್ರತಿಕೃತಿ 
ದೇಶ

ದಸರಾ ಪ್ರಯುಕ್ತ ರಾವಣನ ಅವತಾರದಲ್ಲಿ ಪಾಕ್ ಪಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿ ಸಂಭ್ರಮ

ಭಾರತ ಮತ್ತು ಪಾಕ್ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ಅಮೃತಸರ ನಿವಾಸಿಗಳು ಈ ಬಾರಿ ದಸರಾವನ್ನು ವಿಶೇಷವಾಗಿ ಆಚರಿಸಲು ...

ಅಮೃತಸರ: ಭಾರತ ಮತ್ತು ಪಾಕ್ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ಅಮೃತಸರ ನಿವಾಸಿಗಳು ಈ ಬಾರಿ ದಸರಾವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ಗಡಿಯಲ್ಲಿ ಪಾಕ್‌ ಭಯೋತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಮೃತ್‌ಸರ್‌ ಜನತೆ ಪಾಕ್‌ ಧ್ವಜದಲ್ಲಿ ರಾವಣನ ಪ್ರತಿಕೃತಿ ತಯಾರಿಸಿದ್ದಾರೆ. ರಾವಣನ ಮುಖವಾಡಕ್ಕೆ ಪಾಕ್‌‌ ಪ್ರಧಾನಿ ನವಾಜ್‌ ಷರೀಫ್‌ ಹಾಗೂ ಉಗ್ರ ಹಫೀಜ್‌ ಸಯೀದ್‌ ಫೋಟೋಗಳನ್ನು ಅಂಟಿಸಿದ್ದಾರೆ. ಅದಕ್ಕೆ ಬೆಂಕಿ ಹಚ್ಚಲು ಅಣಿಯಾಗಿದ್ದಾರೆ. ರಾವಣ, ಮೇಘನಾದ, ಕುಂಭಕರ್ಣರ ಪ್ರತಿಕೃತಿಗಳನ್ನು ದಹಿಸಲಾಗುತ್ತದೆ.

ಇನ್ನು, ಈ ಪ್ರತಿಕೃತಿಯನ್ನು ಗಡಿಯಲ್ಲಿನ ಭಯೋತ್ಪಾದನೆ ಖಂಡಿಸಲು ಸಿದ್ಧಪಡಿಸಿದ್ದು, ಭಾರತ ಉಗ್ರರ ಚಟುವಟಿಕೆಯನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT