ನವಾಜ್ ಶರೀಫ್ ಪ್ರತಿಕೃತಿ 
ದೇಶ

ದಸರಾ ಪ್ರಯುಕ್ತ ರಾವಣನ ಅವತಾರದಲ್ಲಿ ಪಾಕ್ ಪಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿ ಸಂಭ್ರಮ

ಭಾರತ ಮತ್ತು ಪಾಕ್ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ಅಮೃತಸರ ನಿವಾಸಿಗಳು ಈ ಬಾರಿ ದಸರಾವನ್ನು ವಿಶೇಷವಾಗಿ ಆಚರಿಸಲು ...

ಅಮೃತಸರ: ಭಾರತ ಮತ್ತು ಪಾಕ್ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ಅಮೃತಸರ ನಿವಾಸಿಗಳು ಈ ಬಾರಿ ದಸರಾವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ಗಡಿಯಲ್ಲಿ ಪಾಕ್‌ ಭಯೋತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಮೃತ್‌ಸರ್‌ ಜನತೆ ಪಾಕ್‌ ಧ್ವಜದಲ್ಲಿ ರಾವಣನ ಪ್ರತಿಕೃತಿ ತಯಾರಿಸಿದ್ದಾರೆ. ರಾವಣನ ಮುಖವಾಡಕ್ಕೆ ಪಾಕ್‌‌ ಪ್ರಧಾನಿ ನವಾಜ್‌ ಷರೀಫ್‌ ಹಾಗೂ ಉಗ್ರ ಹಫೀಜ್‌ ಸಯೀದ್‌ ಫೋಟೋಗಳನ್ನು ಅಂಟಿಸಿದ್ದಾರೆ. ಅದಕ್ಕೆ ಬೆಂಕಿ ಹಚ್ಚಲು ಅಣಿಯಾಗಿದ್ದಾರೆ. ರಾವಣ, ಮೇಘನಾದ, ಕುಂಭಕರ್ಣರ ಪ್ರತಿಕೃತಿಗಳನ್ನು ದಹಿಸಲಾಗುತ್ತದೆ.

ಇನ್ನು, ಈ ಪ್ರತಿಕೃತಿಯನ್ನು ಗಡಿಯಲ್ಲಿನ ಭಯೋತ್ಪಾದನೆ ಖಂಡಿಸಲು ಸಿದ್ಧಪಡಿಸಿದ್ದು, ಭಾರತ ಉಗ್ರರ ಚಟುವಟಿಕೆಯನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ: ಮೆಟಾ, ಎಕ್ಸ್, ಗೂಗಲ್, ಸ್ನ್ಯಾಪ್‌ಚಾಟ್‌ಗೆ ಸಂಸದೀಯ ಸಮಿತಿ ಸಮನ್ಸ್

ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ: MEA ತೀಕ್ಷ್ಣ ಪ್ರತಿಕ್ರಿಯೆ! Video

'ನನ್ನ ಕಾಲುಗಳು ನಡುಗುತ್ತಿದ್ದವು'; ಕ್ಯಾರವಾನ್‌ಗೆ ನುಗ್ಗಿ ಶರ್ಟ್ ಬಿಚ್ಚಿದ...: ಆಘಾತಕಾರಿ ಅನುಭವ ಬಿಚ್ಚಿಟ್ಟ ನಟಿ Kajal Aggarwal

LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ: ಸಂಸದೆ ಪ್ರಿಯಾಂಕಾ ವಾದ್ರಾ