ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಕೆಲ ದೇಶಗಳು ಭಯೋತ್ಪಾದನೆಯನ್ನು ರಾಷ್ಟ್ರೀಯ ನೀತಿಯಂತೆ ಬಳಸಿಕೊಳ್ಳುತ್ತಿದೆ: ರಾಜನಾಥ ಸಿಂಗ್

ಭಯೋತ್ಪಾದನೆಯನ್ನು ತಮ್ಮ ರಾಜ್ಯ ನೀತಿ ಎಂಬಂತೆ ಕೆಲ ರಾಷ್ಟ್ರಗಳು ಬಳಸಿಕೊಳ್ಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ...

ನವದೆಹಲಿ: ಭಯೋತ್ಪಾದನೆಯನ್ನು ತಮ್ಮ ರಾಷ್ಟ್ರೀಯ ನೀತಿ ಎಂಬಂತೆ ಕೆಲ ದೇಶಗಳು ಬಳಸಿಕೊಳ್ಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಅಖಿಲ ಭಾರತ ಕ್ರಿಶ್ಚಿಯನ್ ಕೌನ್ಸಿಲ್ ಸಭೆಯಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನದ ಹೆಸರನ್ನು ಹೇಳದೆಯೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಜ್ಯ ನೀತಿಯೆಂಬಂತೆ ರಾಷ್ಟ್ರಗಳು ಭಯೋತ್ಪಾದನೆ ಬಳಕೆ ಮಾಡಿಕೊಳ್ಳುತ್ತಿದೆ. ಭಯೋತ್ಪಾದನೆ ವಿರುದ್ಧ ಒಗ್ಗೂಡಿ ಇಂತಹ ರಾಷ್ಟ್ರಗಳನ್ನು ಪ್ರತ್ಯೇಕಗೊಳ್ಳುವಂತೆ ಮಾಡಬೇಕೆಂದು ಹೇಳಿದ್ದಾರೆ.

ವಿಚಾರಧಾರೆಗಳು ಹಾಗೂ ಆಲೋಚನೆಗಳ ಕುರಿತು ಕೆಲ ರಾಷ್ಟ್ರಗಳ ನಡುವೆ ವ್ಯತ್ಯಾಸಗಳಿವೆ. ಶಸ್ತ್ರಾಸ್ತ್ರ ಬಳಕೆಯಿಂದ ಯಾವುದೇ ಸಮಸ್ಯೆಗಳು ಬಗೆಹರಿಯಲು ಸಾಧ್ಯವಿಲ್ಲ. ಇಂದು ಜಾಗತಿಕ ಸಮುದಾಯ ಭಯೋತ್ಪಾದನಾ ಸಮಸ್ಯೆಯನ್ನು ಎದುರಿಸುತ್ತಿದೆ. ಹೀಗಾಗಿ ಭಯೋತ್ಪಾದನೆ ವಿರುದ್ಧ ವಿಶ್ವ ಹೋರಾಡಬೇಕಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಗನಿಗೆ ಅದೃಷ್ಟ ತಂದ ತಾಯಿಯ ಹುಟ್ಟುಹಬ್ಬದ ದಿನಾಂಕ: UAE ಲಾಟರಿಯಲ್ಲಿ 240 ಕೋಟಿ ರೂ. ಗೆದ್ದ ಭಾರತೀಯ

ಟಾಟಾ ಟ್ರಸ್ಟ್‌ನಲ್ಲಿ ನಾಟಕೀಯ ಬೆಳವಣಿಗೆ: ಮೆಹ್ಲಿ ಮಿಸ್ತ್ರಿಗೆ ಗೇಟ್‌ಪಾಸ್‌!

ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ: ಜಪಾನ್‌ ನೂತನ ಪ್ರಧಾನಿ ಸನೆ ತಕೈಚಿ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ: ಕೇವಲ ಕ್ಯಾಪ್ ಮಾತ್ರವಲ್ಲ, ಪೊಲೀಸರ ಕಾರ್ಯಕ್ಷಮತೆಯೂ ಬದಲಾಗಲಿ; ಸಿದ್ದರಾಮಯ್ಯ

SCROLL FOR NEXT