ರವಿಶಂಕರ್ ಪ್ರಸಾದ್ 
ದೇಶ

ಇಸ್ಲಾಮಿಕ್ ದೇಶಗಳು ವಿಚ್ಛೇದನ ರೀತಿ ಬದಲಿಸುವುದಾದರೇ ಭಾರತದಲ್ಲಿ ಏಕೆ ಸಾಧ್ಯವಿಲ್ಲ: ರವಿಶಂಕರ್ ಪ್ರಸಾದ್

ಇಸ್ಲಾಮಿಕ್ ದೇಶಗಳು ವಿಚ್ಛೇದನ ವ್ಯವಸ್ಥೆಯನ್ನು ತಮಗೆ ಬೇಕಾದ ರೀತಿಯಲ್ಲಿ ಬದಲಿಸಿಕೊಳ್ಳಬಹುದಾದರೇ ಅದು ಭಾರತದಲ್ಲಿ ಏಕೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ...

ಪಾಟ್ನಾ: ಇಸ್ಲಾಮಿಕ್ ದೇಶಗಳು ವಿಚ್ಛೇದನ ವ್ಯವಸ್ಥೆಯನ್ನು ತಮಗೆ ಬೇಕಾದ ರೀತಿಯಲ್ಲಿ ಬದಲಿಸಿಕೊಳ್ಳಬಹುದಾದರೇ ಅದು ಭಾರತದಲ್ಲಿ ಏಕೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಪಾಕಿಸ್ಥಾನ ಸಹಿತ ಡಜನ್‌ಗೂ ಹೆಚ್ಚು ಮುಸ್ಲಿಂ ದೇಶ ಗಳಲ್ಲಿ ತ್ರಿವಳಿ ತಲಾಖ್‌ ಇಲ್ಲ. ಅಲ್ಲಿ ಆಚಾರವನ್ನು ಕಾನೂನನ್ನು ರೂಪಿಸಿ ನಿಯಂತ್ರಿಸಲಾಗಿದೆ. ಹಾಗಿದ್ದಲ್ಲಿ  "ಜಾತ್ಯತೀತ' ದೇಶವಾದ ಭಾರತದಲ್ಲಿ ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ತ್ರಿವಳಿ ತಲಾಖ್‌ ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರಕಾರ ಅಫಿದವಿತಟ್ ಸಲ್ಲಿಸಿದ್ದನ್ನು ವಿರೋಧಿಸಿ ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆ ಮತ್ತು ಏಕರೂಪದ ನಾಗರಿಕ ಸಂಹಿತೆ ಬಹಿಷ್ಕರಿಸುವಂತೆ ಕರೆ ನೀಡಿದ ಬೆನ್ನಲ್ಲೇ ರವಿಶಂಕರ್‌ ಪ್ರಸಾದ್‌ ಈ ಪ್ರಶ್ನೆ ಕೇಳಿದ್ದಾರೆ.

ಪಾಕಿಸ್ಥಾನ, ಟ್ಯುನೀಶಿಯಾ, ಮೊರಕ್ಕೋ, ಇರಾನ್‌, ಈಜಿಪ್ಟ್ ಗಳಲ್ಲಿ ತ್ರಿವಳಿ ತಲಾಖ್‌ ಮೇಲೆ ನಿಯಂತ್ರಣವಿದೆ. ಈ ಕಾನೂನನ್ನು ಷರಿಯಾ ವಿರುದ್ಧ ಎಂದು ಅಲ್ಲಿ ಯಾರೂ ಹೇಳಿಲ್ಲ. ಹಾಗಿದ್ದರೆ, ಭಾರತದಲ್ಲಿ ಮಾತ್ರ ಈ ಕಾನೂನು ರೂಪಿಸಿದರೆ ಷರಿಯಾ ವಿರುದ್ಧ ಎಂದಾಗುತ್ತದೆಯೇ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!